ಬೆಂಗಳೂರು : ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಬಿಸಿಯೂಟ ಯೋಜನೆ ನಂ.1 ರಿಂದ ಪುನರಾರಂಭವಾಗಲಿದೆ ಎಂದು ರಾಜ್ಯ ಸರ್ಕಾರ ಹೇಳಿದೆ. ನವೆಂಬರ್ 1, 2021ರಿಂದ ಬಿಸಿಯೂಟ ಹಾಗೂ ಬಿಸಿ ಹಾಲು ವಿತರಣೆ ಮಾಡುವ ಮೂಲಕ ರಾಜ್ಯದ ಶಾಲೆಗಳಲ್ಲಿ ವಿದ್ಯುಕ್ತವಾಗಿ ಸ್ಥಗಿತಗೊಂಡಿದ್ದಂತ ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಆರಂಭಿಸೋದಕ್ಕೆ ರಾಜ್ಯ ಸರ್ಕಾರ ಆದೇಶಿಸಿದೆ.
ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಮಧ್ಯಾಹ್ನ ಉಪಹಾರ ಯೋಜನೆ ಜಂಟಿ ನಿರ್ದೇಶಕರಾದಂತ ಟಿ.ನಾರಾಯಣಗೌಡ ರಾಜ್ಯದ ಎಲ್ಲಾ ಶಿಕ್ಷಣಾಧಿಕಾರಿಗಳಿಗೆ ಪತ್ರ ಬರೆದಿದ್ದು, 2021-22ನೇ ಸಾಲಿನ ಮಧ್ಯಾಹ್ನ ಉಪಹಾರ ಯೋಜನೆಯಡಿ 1 ರಿಂದ 10ನೇ ತರಗತಿ ಮಕ್ಕಳಿಗೆ ಶಾಲೆಯಲ್ಲಿ ಬಿಸಿಯೂಟವನ್ನು ಪ್ರಾರಂಭಿಸುವ ಕುರಿತು ಸರ್ಕಾರದ ಹಂತದಲ್ಲಿ ನಿರ್ಧಾರ ತೆಗೆದುಕೊಳ್ಳಬೇಕಾಗಿದ್ದು, ಕೆಲವೊಂದು ಕ್ರಮಗಳನ್ನು ಅನುಸರಿಸುವ ಬಗ್ಗೆ ಕರಡು ಪ್ರಸ್ತಾವನೆಯನ್ನು ನಿಮ್ಮ ಅಭಿಪ್ರಾಯ ಅಥವಾ ಸಲಹೆಗಳೇನಾದರೂ ಇದ್ದಲ್ಲಿ ಕೂಡಲೇ ದಿನಾಂಕ 04-10-2021ರೊಳಗೆ ಸಲ್ಲಿಸಲು ತಿಳಿಸಿದ್ದಾರೆ.
ಉಡುಪಿ ಓಡಿಎಫ್ +1 ಜಿಲ್ಲೆಯಾಗಿ ಘೋಷಣೆ : ಡಾ.ನವೀನ್ ಭಟ್ -Vishwanews24
ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ ಬೆಂಗಳೂರು: ಬೀದರ್ನ ಬ್ರಿಮ್ಸ್ ಆಸ್ಪತ್ರೆಯಲ್ಲಿ…
ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಉಡುಪಿ: ಕೇಂದ್ರ ಸರಕಾರದ ಜನವಿರೋಧಿ…
ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ತಾಯಿ-ಮಗುವಿನ ರಕ್ಷಣೆಗೆ ಧಾವಿಸಿದ ಸಿಟಿ ಬಸ್ ಸಿಬ್ಬಂದಿ.. ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸಿ ಗಾಯಗೊಂಡ ತಾಯಿ,…
ಮಂಗಳೂರು- ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ ಉಡುಪಿ: ಮಂಗಳೂರು- ಸೂರತ್ ನಡುವೆ…
ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ ಉಡುಪಿ: ಟಿಕೆಟ್ ಇಲ್ಲದೆ ಹಾಗೂ ಅನಧಿಕೃತವಾಗಿ…
ಯುವಕ ನಾಪತ್ತೆ; ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಂಗಳೂರು: 23 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್…