ಬೆಂಗಳೂರು : ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಬಿಸಿಯೂಟ ಯೋಜನೆ ನಂ.1 ರಿಂದ ಪುನರಾರಂಭವಾಗಲಿದೆ ಎಂದು ರಾಜ್ಯ ಸರ್ಕಾರ ಹೇಳಿದೆ. ನವೆಂಬರ್ 1, 2021ರಿಂದ ಬಿಸಿಯೂಟ ಹಾಗೂ ಬಿಸಿ ಹಾಲು ವಿತರಣೆ ಮಾಡುವ ಮೂಲಕ ರಾಜ್ಯದ ಶಾಲೆಗಳಲ್ಲಿ ವಿದ್ಯುಕ್ತವಾಗಿ ಸ್ಥಗಿತಗೊಂಡಿದ್ದಂತ ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಆರಂಭಿಸೋದಕ್ಕೆ ರಾಜ್ಯ ಸರ್ಕಾರ ಆದೇಶಿಸಿದೆ.
ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಮಧ್ಯಾಹ್ನ ಉಪಹಾರ ಯೋಜನೆ ಜಂಟಿ ನಿರ್ದೇಶಕರಾದಂತ ಟಿ.ನಾರಾಯಣಗೌಡ ರಾಜ್ಯದ ಎಲ್ಲಾ ಶಿಕ್ಷಣಾಧಿಕಾರಿಗಳಿಗೆ ಪತ್ರ ಬರೆದಿದ್ದು, 2021-22ನೇ ಸಾಲಿನ ಮಧ್ಯಾಹ್ನ ಉಪಹಾರ ಯೋಜನೆಯಡಿ 1 ರಿಂದ 10ನೇ ತರಗತಿ ಮಕ್ಕಳಿಗೆ ಶಾಲೆಯಲ್ಲಿ ಬಿಸಿಯೂಟವನ್ನು ಪ್ರಾರಂಭಿಸುವ ಕುರಿತು ಸರ್ಕಾರದ ಹಂತದಲ್ಲಿ ನಿರ್ಧಾರ ತೆಗೆದುಕೊಳ್ಳಬೇಕಾಗಿದ್ದು, ಕೆಲವೊಂದು ಕ್ರಮಗಳನ್ನು ಅನುಸರಿಸುವ ಬಗ್ಗೆ ಕರಡು ಪ್ರಸ್ತಾವನೆಯನ್ನು ನಿಮ್ಮ ಅಭಿಪ್ರಾಯ ಅಥವಾ ಸಲಹೆಗಳೇನಾದರೂ ಇದ್ದಲ್ಲಿ ಕೂಡಲೇ ದಿನಾಂಕ 04-10-2021ರೊಳಗೆ ಸಲ್ಲಿಸಲು ತಿಳಿಸಿದ್ದಾರೆ.
ಉಡುಪಿ ಓಡಿಎಫ್ +1 ಜಿಲ್ಲೆಯಾಗಿ ಘೋಷಣೆ : ಡಾ.ನವೀನ್ ಭಟ್ -Vishwanews24
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…