Featured

ನ.16ರಂದು ಚಿತ್ತಾಪುರದಲ್ಲಿ RSS ಪಥ ಸಂಚಲನಕ್ಕೆ ಹೈಕೋರ್ಟ್‌ ಷರತ್ತುಬದ್ಧ ಅನುಮತಿ – vishwanews24

ನ.16ರಂದು ಚಿತ್ತಾಪುರದಲ್ಲಿ RSS ಪಥ ಸಂಚಲನಕ್ಕೆ ಹೈಕೋರ್ಟ್‌ ಷರತ್ತುಬದ್ಧ ಅನುಮತಿ

ಕಲಬುರಗಿ: ಚಿತ್ತಾಪುರದಲ್ಲಿ ನವೆಂಬರ್ 16ರಂದು ಆರೆಸ್ಸೆಸ್ ಪಥ ಸಂಚಲನಕ್ಕೆ ಕಲಬುರಗಿ ಹೈಕೋರ್ಟ್ ಪೀಠ ಷರತ್ತುಬದ್ಧ ಅನುಮತಿ ನೀಡಿ ಆದೇಶಿಸಿದೆ.

ಆರೆಸ್ಸೆಸ್ ಅಕ್ಟೋಬರ್ 19ರಂದು ನಡೆಸಲುದ್ದೇಶಿಸಿದ್ದ ಪಥ ಸಂಚಲನಕ್ಕೆ ಚಿತ್ತಾಪುರ ತಹಶೀಲ್ದಾರ್ ಕಾನೂನು ಸುವ್ಯವಸ್ಥೆ ಕಾರಣ ನೀಡಿ ಅನುಮತಿ ನಿರಾಕರಿಸಿದ್ದರು. ಈ ಆದೇಶ ಕುರಿತು ಆರೆಸ್ಸೆಸ್ ಪರ ಅರ್ಜಿದಾರ ಅಶೋಕ್ ಪಾಟೀಲ್ ಕಲಬುರಗಿ ಹೈಕೋರ್ಟ್ ಪೀಠದ ಮೆಟ್ಟಿಲೇರಿದ್ದರು.

ನ್ಯಾ.ಎಂ.ಜಿ.ಎಸ್ ಕಮಲ್ ಅವರಿದ್ದ ಕಲಬುರಗಿ ಹೈಕೋರ್ಟ್ ಏಕಸದಸ್ಯ ಪೀಠವು ಗುರುವಾರ ವಿಚಾರಣೆ ನಡೆಸಿ, ಆರೆಸ್ಸೆಸ್ ಪಥ ಸಂಚಲನಕ್ಕೆ ಷರತ್ತುಬದ್ಧವಾಗಿ ಅನುಮತಿ ನೀಡಿ ಆದೇಶ ಹೊರಡಿಸಿದೆ.

25 ಮಂದಿ ಬ್ಯಾಂಡ್ ಸದಸ್ಯರನ್ನು ಸೇರಿದಂತೆ 300 ಗಣವೇಷಧಾರಿಗಳನ್ನು ಒಳಗೊಂಡ ಒಟ್ಟು 325 ಮಂದಿಗೆ ಪಥ ಸಂಚಲನಕ್ಕೆ ಅವಕಾಶ ನೀಡಿ ಆದೇಶಿಸಿದೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

8 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

8 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

8 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

9 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

9 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

9 hours ago