ತಿರುವನಂತಪುರ: ಈ ಸಾಲಿನ ಶಬರಿಮಲೆ ಯಾತ್ರೆ ನ.17ರಿಂದ ಆರಂಭವಾಗಲಿದೆ. ಇದರ ಜತೆಗೆ ಸುಪ್ರೀಂ ಕೋರ್ಟ್ ತೀರ್ಪು ಕೂಡ ಪ್ರಕಟವಾಗಲಿರುವ ಹಿನ್ನೆಲೆಯಲ್ಲಿ ದೇಗುಲಕ್ಕೆ 8,402 ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗಾಗಿ ನೇಮಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಹಿಂದಿಗಿಂತ ಈ ಬಾರಿ ಶಬರಿಮಲೆ ಯಾತ್ರೆ ವೇಳೆ ಹೆಚ್ಚು ಭದ್ರತೆ ನೀಡಲಾಗಿದ್ದು, 24 ಎಸ್ಪಿಗಳು, 112 ಸಹಾಯಕ ಎಸ್ಪಿಗಳು, 264 ಇನ್ಸ್ಪೆಕ್ಟರ್ಗಳು ಮತ್ತು 1,185 ಸಬ್ ಇನ್ಸ್ಪೆಕ್ಟರ್ಗಳು ಸೇರಿ ಒಟ್ಟು 8,402 ಪೊಲೀಸರನ್ನು ನೇಮಿಸಲಾಗುವುದು. ಅವರಲ್ಲಿ 307 ಮಹಿಳಾ ಪೊಲೀಸರು ಇರಲಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…