ಧರ್ಮಸ್ಥಳ: ನವೆಂಬರ್ 19 ರಿಂದ 23ರ ವರೆಗೆ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಕಾರ್ಯಕ್ರಮ ನಡೆಯಲಿದೆ.
ಉಡುಪಿಗೆ ಸಿಎಂ ಬಸವರಾಜ ಬೊಮ್ಮಾಯಿ ಆಗಮನ – Vishwanews24
ನವೆಂಬರ್ 22 ರಂದು ನಡೆಯುವ ಸರ್ವಧರ್ಮ ಸಮ್ಮೇಳನವನ್ನು ಕೇಂದ್ರ ಸಚಿವೆ ಸ್ಮೃತಿ ಇರಾನಿ ಉದ್ಘಾಟಿಸಲಿದ್ದಾರೆ. ನವೆಂಬರ್ 23ರಂದು ಸಂಜೆ 5ಕ್ಕೆ ಸಾಹಿತ್ಯ ಸಮ್ಮೇಳನವನ್ನು ಚಿತ್ರ ನಿರ್ದೇಶಕ ಪಿ. ಶೇಷಾದ್ರಿ ಉದ್ಘಾಟಿಸುವರು. ರಾತ್ರಿ 12 ಗಂಟೆ ಬಳಿಕ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ನಡೆಯಲಿದೆ. ಈ ಅಂಗವಾಗಿ ಕೆಎಸ್ಆರ್ಟಿಸಿ ರಾಜ್ಯದ ವಿವಿಧ ಭಾಗಗಳಿಂದ ಧರ್ಮಸ್ಥಳಕ್ಕೆ ವಿಶೇಷ ಬಸ್ ಸೌಲಭ್ಯ ಕಲ್ಪಿಸಿದೆ. ಬೆಳ್ತಂಗಡಿ: ದಲಿತ ನಾಯಕ ಡೀಕಯ್ಯ ಸಂಶಯಾಸ್ಪದ ಸಾವು : ಸಿಒಡಿ ತನಿಖೆ ರಾಜ್ಯ ಸರಕಾರ ಆದೇಶ – Vishwanews24
ಕಾಪು : ಸ್ಕೂಟಿ ಹಿಂಬದಿಗೆ ತಡೆರಹಿತ ಬಸ್ ಢಿಕ್ಕಿ - ಬಾಲಕಿ ಸಾವು ಕಾಪು : ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ…
ತಪ್ಪಿದ ಭಾರಿ ದುರಂತ: 4 ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಟ ; ಹುಬ್ಬಳ್ಳಿ ತಲುಪಬೇಕಿದ್ದ ವಿಮಾನ ಬೆಂಗಳೂರಲ್ಲಿ ಲ್ಯಾಂಡ್ ಹುಬ್ಬಳ್ಳಿ:…
ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ…
ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ ಬೆಂಗಳೂರು: ನಾವು ಮಹಿಳಾ…
ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ ಉಡುಪಿ: ಮಹತೋಭಾರ ಪೆರ್ಡೂರು ಅನಂತಪದ್ಮನಾಭ…
ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು ಪಡುಬಿದ್ರಿ : ರಾಂಗ್ ಸೈಡ್ನಿಂದ…