ಶಿರ್ವ: ಇತಿಹಾಸ ಪ್ರಸಿದ್ದ ಶಿರ್ವ ನಡಿಬೆಟ್ಟು ಸೂರ್ಯ -ಚಂದ್ರ ಜೋಡುಕೆರೆ ಕಂಬಳವು ನವೆಂಬರ್ 27ನೇ ಬುಧವಾರ (27-11-2024)ರಂದು ಬೆಳಿಗ್ಗೆ 9 ಗಂಟೆಯಿoದ ಸಂಜೆ 5 ಗಂಟೆಯವರೆಗೆ ಶಿರ್ವ ನಡಿಬೆಟ್ಟು ಕಂಬಳ ಗದ್ದೆಯಲ್ಲಿ ನಡೆಯಲಿದೆ.
ಹಗ್ಗ ಕಿರಿಯ(ಜೂನಿಯರ್) ಮತ್ತು ಹಗ್ಗ ಅತೀ ಕಿರಿಯ (ಸಬ್ ಜೂನಿಯರ್) ವಿಭಾಗದ ಕೋಣಗಳಿಗೆ ಮಾತ್ರ ಸ್ಪರ್ಧೆ ನಡೆಯಲಿದೆ. ಎಲ್ಲಾ ಕಂಬಳ ಅಭಿ ಮಾನಿಗಳಿಗೆ ಮದ್ಯಾಹ್ನದ ಊಟದ ವ್ಯವಸ್ಥೆ ಇದೆ ಎಂದು ಶಿರ್ವ ನಡಿಬೆಟ್ಟು ಯಜಮಾನ ದಾಮೋದರ ಚೌಟ ಮತ್ತು ಕಂಬಳ ವ್ಯವಸ್ಥಾಪಕ ಶಿರ್ವ ನಡಿಬೆಟ್ಟು ಶಶಿಧರ ಹೆಗ್ಡೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…
80ನೇ ಸ್ವಾತಂತ್ರ್ಯ ದಿನಾಚರಣೆ : ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ ಬೆಂಗಳೂರು: ಇಡೀ ದೇಶವೇ ಇಂದು 80ನೇ…
80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ : ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ ಬೆಂಗಳೂರು: ಇಡೀ ದೇಶವೇ ಇಂದು 80ನೇ ಸ್ವಾತಂತ್ರ್ಯ…
ಉಡುಪಿ: 80ನೇ ಸ್ವಾತಂತ್ರ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್ ಉಡುಪಿ: ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮಾಗಾಂಧಿ…
ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ( ರಿ) ಮೂಳೂರು ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್…
ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ದಕ ಜಿಲ್ಲೆಗೆ ಯುಟಿ ಖಾದರ್, ಉಡುಪಿಗೆ ರಿಜ್ವಾನ್ ಅರ್ಷದ್ ಉಡುಪಿ/ಮಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಿಗೆ…