ಶಿರ್ವ: ಇತಿಹಾಸ ಪ್ರಸಿದ್ದ ಶಿರ್ವ ನಡಿಬೆಟ್ಟು ಸೂರ್ಯ -ಚಂದ್ರ ಜೋಡುಕೆರೆ ಕಂಬಳವು ನವೆಂಬರ್ 27ನೇ ಬುಧವಾರ (27-11-2024)ರಂದು ಬೆಳಿಗ್ಗೆ 9 ಗಂಟೆಯಿoದ ಸಂಜೆ 5 ಗಂಟೆಯವರೆಗೆ ಶಿರ್ವ ನಡಿಬೆಟ್ಟು ಕಂಬಳ ಗದ್ದೆಯಲ್ಲಿ ನಡೆಯಲಿದೆ.
ಹಗ್ಗ ಕಿರಿಯ(ಜೂನಿಯರ್) ಮತ್ತು ಹಗ್ಗ ಅತೀ ಕಿರಿಯ (ಸಬ್ ಜೂನಿಯರ್) ವಿಭಾಗದ ಕೋಣಗಳಿಗೆ ಮಾತ್ರ ಸ್ಪರ್ಧೆ ನಡೆಯಲಿದೆ. ಎಲ್ಲಾ ಕಂಬಳ ಅಭಿ ಮಾನಿಗಳಿಗೆ ಮದ್ಯಾಹ್ನದ ಊಟದ ವ್ಯವಸ್ಥೆ ಇದೆ ಎಂದು ಶಿರ್ವ ನಡಿಬೆಟ್ಟು ಯಜಮಾನ ದಾಮೋದರ ಚೌಟ ಮತ್ತು ಕಂಬಳ ವ್ಯವಸ್ಥಾಪಕ ಶಿರ್ವ ನಡಿಬೆಟ್ಟು ಶಶಿಧರ ಹೆಗ್ಡೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…