ಬೆಂಗಳೂರು : ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಆರೋಗ್ಯ ಸರಿ ಇಲ್ಲ. ಮೊದಲಿನ ಶಕ್ತಿ ಇಲ್ಲ. ಆಡಳಿತದಲ್ಲಿ ಅವರ ಕುಟುಂಬದ ಹಸ್ತಕ್ಷೇಪ ಮತ್ತು ಭ್ರಷ್ಟಾಚಾರ ಹೆಚ್ಚಿದೆ. ಹೀಗಾಗಿ ಅವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಿ ಎಂದು ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದ್ದಾರೆ.
ಗುರುವಾರ ನಗರದಲ್ಲಿ ಮಾತನಾಡಿದ ಅವರು, ಪಂಚಮಸಾಲಿ ಸಮುದಾಯದವರನ್ನು ಮುಖ್ಯಮಂತ್ರಿ ಮಾಡಬೇಕು ಎಂದು ಆಗ್ರಹಿಸಿದರು.
ಮಠಾಧೀಶರು ಬಸವಣ್ಣನವರ ತತ್ವ ಮೀರಬಾರದು. ಬಿಜೆಪಿಗೆ ಎಲ್ಲ ಜಾತಿ ಧರ್ಮದವರು ಮತದಾನ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಒಂದು ವೇಳೆ ನಾಯಕತ್ವ ಬದಲಾವಣೆಯಾದರೆ ಪಂಚಮಸಾಲಿಗೆ ಮುಖ್ಯಮಂತ್ರಿ ಸ್ಥಾನ ನೀಡಿ ಎಂದು ಮನವಿ ಮಾಡಿದ್ದೇನೆ ಎಂದರು.
ಪಂಚಮಸಾಲಿ ಸಮುದಾಯದ ಮುರುಗೇಶ್ ನಿರಾಣಿ, ಬಸನಗೌಡ ಯತ್ನಾಳ್, ಅರವಿಂದ ಬೆಲ್ಲದ್ ಇದ್ದಾರೆ. ಈ ಮೂವರ ಪೈಕಿ ಯಾರಿಗಾದರೂ ಸಿಎಂ ಸ್ಥಾನ ಕೊಡಿ ಎಂದು ಅವರು ಒತ್ತಾಯ ಮಾಡಿದರು.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…