Featured

ಪಂಚರಾಜ್ಯಗಳ ಚುನಾವಣೆ ಫಲಿತಂಶದಿಂದ ಪ್ರಧಾನಿ ಮೋದಿ ಅವರ ವರ್ಚಸ್ಸು ಕಡಿಮೆಯಾಗಲ್ಲ: ಬಿಜೆಪಿ ಶಾಸಕ ಸಿ.ಟಿ. ರವಿ

ಬೆಳಗಾವಿ : ಪಂಚರಾಜ್ಯಗಳ ಚುನಾವಣೆ ಫಲಿತಂಶದಿಂದ ಪ್ರಧಾನಿ ಮೋದಿ ಅವರ ವರ್ಚಸ್ಸು ಕಡಿಮೆಯಾಗಲ್ಲ. ನಾವು ಎಚ್ಚರದಿಂದ ಇರುವುದಕ್ಕೆ ಜನ ಈ ತೀರ್ಪು ನೀಡಿದ್ದಾರೆ ಎಂದು ಬಿಜೆಪಿ ಶಾಸಕ ಸಿ.ಟಿ. ರವಿ ಪ್ರತಿಕ್ರಿಯೆ ನೀಡಿದ್ದಾರೆ.

ಮೋದಿ ಪ್ರಸಿದ್ಧಿ ಎಲ್ಲೂ ಕಡಿಮೆಯಾಗಿಲ್ಲ, 2019ರ ಚುನಾವಣೆಯನ್ನ ಇನ್ನಷ್ಟು ಗಂಭೀರವಾಗಿ ತೆಗೆದುಕೊಳ್ಳುವುದಕ್ಕೆ ಜನ ತೀರ್ಪು ಕೊಟ್ಟಿದ್ದಾರೆ. ಇದನ್ನು ಎಚ್ಚರಿಕೆ ಗಂಟೆಯಾಗಿ ತೆಗೆದುಕೊಂಡು ಮೋದಿ ನೇತೃತ್ವದಲ್ಲಿ ಮುಂದಿನ ಚುನಾವಣೆ ಗೆದ್ದು, ಭಾರತವನ್ನ ಮುನ್ನಡೆಸುತ್ತೇವೆ ಎಂದಿದ್ದಾರೆ.

ಸುವರ್ಣಸೌಧದಲ್ಲಿ ಮಾತನಾಡಿದ ಅವರು, ಹಿಂದುತ್ವ ಎನ್ನುವ ನಾಟಕವಾಡಿ ಕಾಂಗ್ರೆಸ್ ಮತ ಗಳಿಸಿದೆ. ಮಧ್ಯಪ್ರದೇಶದಲ್ಲಿ ಸಮಲಬಲದ ಹೋರಾಟ ನಡೆದಿದೆ. ರಾಜಸ್ಥಾನ, ಛತ್ತೀಸಗಢದಲ್ಲಿ ಹಿನ್ನಡೆಯಾಗಿದೆ. ಈ ಹಿಂದಿನ ವಿಭಜನೆ ತಂತ್ರ ಕೆಲಸ ಮಾಡಿದೆ ಎಂದು ಹೇಳಿದರು.

ಕಾಂಗ್ರೆಸ್ ಈ ಚುನಾವಣೆಯಲ್ಲಿ ಹಿಂದುತ್ವ ವಿಭಜಿಸುವ ಕೆಲಸ ಮಾಡಿದೆ. ಇವರ ಹಿಂದುತ್ವ ಹಾಗೂ ಗೋತ್ರ ರಾಜಕಾರಣ ಪರ್ಮನೆಂಟ್ ಇರುತ್ತಾ ನೋಡೋಣ, ಲೋಕಸಭಾ ಚುನಾವಣೆ ದೃಷ್ಟಿಯಿಂದ ನಾವು ಎಚ್ಚರಿಕೆಯಿಂದ ಕೆಲಸ ಮಾಡುತ್ತೇವೆ. ಎಂದು ವಿಶ್ವಾಸ ವ್ಯಕ್ತಪಡಿಸಿದರು.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

23 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

23 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

1 day ago