ಬೆಳಗಾವಿ : ಪಂಚರಾಜ್ಯಗಳ ಚುನಾವಣೆ ಫಲಿತಂಶದಿಂದ ಪ್ರಧಾನಿ ಮೋದಿ ಅವರ ವರ್ಚಸ್ಸು ಕಡಿಮೆಯಾಗಲ್ಲ. ನಾವು ಎಚ್ಚರದಿಂದ ಇರುವುದಕ್ಕೆ ಜನ ಈ ತೀರ್ಪು ನೀಡಿದ್ದಾರೆ ಎಂದು ಬಿಜೆಪಿ ಶಾಸಕ ಸಿ.ಟಿ. ರವಿ ಪ್ರತಿಕ್ರಿಯೆ ನೀಡಿದ್ದಾರೆ.
ಮೋದಿ ಪ್ರಸಿದ್ಧಿ ಎಲ್ಲೂ ಕಡಿಮೆಯಾಗಿಲ್ಲ, 2019ರ ಚುನಾವಣೆಯನ್ನ ಇನ್ನಷ್ಟು ಗಂಭೀರವಾಗಿ ತೆಗೆದುಕೊಳ್ಳುವುದಕ್ಕೆ ಜನ ತೀರ್ಪು ಕೊಟ್ಟಿದ್ದಾರೆ. ಇದನ್ನು ಎಚ್ಚರಿಕೆ ಗಂಟೆಯಾಗಿ ತೆಗೆದುಕೊಂಡು ಮೋದಿ ನೇತೃತ್ವದಲ್ಲಿ ಮುಂದಿನ ಚುನಾವಣೆ ಗೆದ್ದು, ಭಾರತವನ್ನ ಮುನ್ನಡೆಸುತ್ತೇವೆ ಎಂದಿದ್ದಾರೆ.
ಸುವರ್ಣಸೌಧದಲ್ಲಿ ಮಾತನಾಡಿದ ಅವರು, ಹಿಂದುತ್ವ ಎನ್ನುವ ನಾಟಕವಾಡಿ ಕಾಂಗ್ರೆಸ್ ಮತ ಗಳಿಸಿದೆ. ಮಧ್ಯಪ್ರದೇಶದಲ್ಲಿ ಸಮಲಬಲದ ಹೋರಾಟ ನಡೆದಿದೆ. ರಾಜಸ್ಥಾನ, ಛತ್ತೀಸಗಢದಲ್ಲಿ ಹಿನ್ನಡೆಯಾಗಿದೆ. ಈ ಹಿಂದಿನ ವಿಭಜನೆ ತಂತ್ರ ಕೆಲಸ ಮಾಡಿದೆ ಎಂದು ಹೇಳಿದರು.
ಕಾಂಗ್ರೆಸ್ ಈ ಚುನಾವಣೆಯಲ್ಲಿ ಹಿಂದುತ್ವ ವಿಭಜಿಸುವ ಕೆಲಸ ಮಾಡಿದೆ. ಇವರ ಹಿಂದುತ್ವ ಹಾಗೂ ಗೋತ್ರ ರಾಜಕಾರಣ ಪರ್ಮನೆಂಟ್ ಇರುತ್ತಾ ನೋಡೋಣ, ಲೋಕಸಭಾ ಚುನಾವಣೆ ದೃಷ್ಟಿಯಿಂದ ನಾವು ಎಚ್ಚರಿಕೆಯಿಂದ ಕೆಲಸ ಮಾಡುತ್ತೇವೆ. ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…