ಚಿಕ್ಕಬಳ್ಳಾಪುರ: ‘ಗ್ರಾಮ ಪಂಚಾಯಿತಿಯಿಂದ ದೆಹಲಿವರೆಗೆ ಅಧಿಕಾರ ಹಿಡಿಯುವ ಸೂತ್ರವನ್ನು ಪ್ರಧಾನಿ ನರೇಂದ್ರ ಮೋದಿ ನೀಡಿದ್ದಾರೆ. ಅದರ ಅನ್ವಯ ಕಾರ್ಯ ನಿರ್ವಹಿಸಿ, ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಕಾರ್ಯಕರ್ತರು ಶ್ರಮಿಸಬೇಕು’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್ ಈಗ ಹೀನಾಯ ಸ್ಥಿತಿಯಲ್ಲಿದೆ. ಇಂಥ ಸನ್ನಿವೇಶದಲ್ಲಿ ಪಕ್ಷವನ್ನು ಉತ್ತಮವಾಗಿ ಸಂಘಟಿಸಬೇಕು. ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಅನುಕಂಪ ಆಧಾರವಾಗಬಾರದು. ಸಂಘಟನೆಯ ಬಲವೇ ಮುಖ್ಯವಾಗಬೇಕು’ ಎಂದರು.
‘ಪಂಚಾಯಿತಿ ಚುನಾವಣೆಗೆ ಸಿದ್ಧತೆ ನಡೆಸಲೆಂದೇ ಗ್ರಾಮ ಸ್ವರಾಜ್ ಅಭಿಯಾನ ರೂಪಿಸಲಾಗಿದೆ. ಕಾರ್ಯಕರ್ತರು ಪಂಚಾಯಿತಿ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಸಜ್ಜಾಗಬೇಕು. ಮೂಲ ಬಿಜೆಪಿಗರು, ವಲಸಿಗರ ನಡುವೆ ಯಾವುದೇ ಗೊಂದಲವಿಲ್ಲ. ನಿಗಮ, ಮಂಡಳಿ ವಿಚಾರದಲ್ಲಿ ಸಾಮಾಜಿಕ ನ್ಯಾಯ ಕಲ್ಪಿಸುತ್ತಿದ್ದೇವೆ. ಅದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ’ ಎಂದರು.
ಗಾನಕೋಗಿಲೆ ಎಸ್.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…
ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…
ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್ಎಎಫ್ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…
ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…
ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…