ಹುಬ್ಬಳ್ಳಿ : ಪಕ್ಕದ ಮನೆಯಲ್ಲಿ ಆರಂಭಗೊಂಡ ಜಗಳ ಮಹಿಳೆಯ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ನಗರದ ಹೊಸೂರು ವೀರ ಮಾರ್ಗದ ಪ್ರದೇಶದಲ್ಲಿ ನಡೆದಿದೆ. ಕೊಲೆ ಮಾಡಿದ ಆರೋಪಿಯನ್ನು ವಿದ್ಯಾನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಗೀತಾ ಕೊಲೆ ಮಾಡಿದ ಆರೋಪಿ, ಮಂಜುಳಾ ಮಣ್ಣವಡ್ಡರ ಕೊಲೆಯಾದ ಮಹಿಳೆ.
ಆರೋಪಿ ಗೀತಾ ತನ್ನ ಮನೆಯಲ್ಲಿ ತಾಯಿ ಹಾಗೂ ನಾದಿನಿಯೊಂದಿಗೆ ಜಗಳವಾಡುತ್ತಿದ್ದ ವೇಳೆ ಮಂಜುಳಾ ಮಣ್ಣವಡ್ಡರ ಬಿಡಿಸಲು ಹೋಗಿದ್ದಳು. ಇದಕ್ಕೆ ಸಿಟ್ಟುಗೊಂಡ ಮಂಜುಳಾ ನೀನೇಕೆ ಇಲ್ಲಿ ಜಗಳ ಬಿಡಿಸಲು ಬಂದಿರುವೆ ಎಂದು ಹಲ್ಲೆ ಮಾಡಿದ್ದಾಳೆ ಎನ್ನಲಾಗ್ತಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಮಂಜುಳಾ ಕೂಡಲೇ ನೆಲಕ್ಕುರುಳಿ ಮೃತಪಟ್ಟಿದ್ದಾಳೆ.
ಈ ಸಂಬಂಧ ವಿದ್ಯಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಮಹಿಳೆಯನ್ನು ಬಂಧಿಸಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…