ಹುಬ್ಬಳ್ಳಿ : ಪಕ್ಕದ ಮನೆಯಲ್ಲಿ ಆರಂಭಗೊಂಡ ಜಗಳ ಮಹಿಳೆಯ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ನಗರದ ಹೊಸೂರು ವೀರ ಮಾರ್ಗದ ಪ್ರದೇಶದಲ್ಲಿ ನಡೆದಿದೆ. ಕೊಲೆ ಮಾಡಿದ ಆರೋಪಿಯನ್ನು ವಿದ್ಯಾನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಗೀತಾ ಕೊಲೆ ಮಾಡಿದ ಆರೋಪಿ, ಮಂಜುಳಾ ಮಣ್ಣವಡ್ಡರ ಕೊಲೆಯಾದ ಮಹಿಳೆ.
ಆರೋಪಿ ಗೀತಾ ತನ್ನ ಮನೆಯಲ್ಲಿ ತಾಯಿ ಹಾಗೂ ನಾದಿನಿಯೊಂದಿಗೆ ಜಗಳವಾಡುತ್ತಿದ್ದ ವೇಳೆ ಮಂಜುಳಾ ಮಣ್ಣವಡ್ಡರ ಬಿಡಿಸಲು ಹೋಗಿದ್ದಳು. ಇದಕ್ಕೆ ಸಿಟ್ಟುಗೊಂಡ ಮಂಜುಳಾ ನೀನೇಕೆ ಇಲ್ಲಿ ಜಗಳ ಬಿಡಿಸಲು ಬಂದಿರುವೆ ಎಂದು ಹಲ್ಲೆ ಮಾಡಿದ್ದಾಳೆ ಎನ್ನಲಾಗ್ತಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಮಂಜುಳಾ ಕೂಡಲೇ ನೆಲಕ್ಕುರುಳಿ ಮೃತಪಟ್ಟಿದ್ದಾಳೆ.
ಈ ಸಂಬಂಧ ವಿದ್ಯಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಮಹಿಳೆಯನ್ನು ಬಂಧಿಸಲಾಗಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…