ಹುಕ್ಕೇರಿ:ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಶಾಸಕನಾಗಿ ಮುಂದುವರಿಯುತ್ತೇನೆ. ಪಕ್ಷದಲ್ಲಿ ನಮಗೆ ಯಾವುದೇ ಸ್ಥಾನಮಾನ ಬೇಡ ಎಂದು ಶಾಸಕ ಉಮೇಶ್ ಕತ್ತಿ ಹೇಳಿದ್ದಾರೆ.
ಹೈಕಮಾಂಡ್ ನಿರ್ಣಯವೇ ಅಂತಿಮ ಎಂಬ ಅಂಶ ಹೊರಬೀಳುತ್ತಿದ್ದಂತೆ ನಾನು ಯಾವ ಸ್ಥಾನಮಾನವನ್ನೂ ಕೇಳಿಲ್ಲ. ಕ್ಷೇತ್ರದ ಅಭಿವೃದ್ಧಿ ಕಡೆ ಗಮನ ಹರಿಸುತ್ತೇನೆ ಎಂದು ಹೇಳುವ ಮೂಲಕ ಸೈಲೆಂಟ್ ಆಗಿದ್ದಾರೆ.
ಮುಂದಿನ ಸಚಿವ ಸಂಪುಟ ವಿಸ್ತರಣೆಯಲ್ಲಿ ಉಮೇಶ್ ಕತ್ತಿ, ಅರವಿಂದ ಲಿಂಬಾವಳಿ, ಸುರಪುರ ಶಾಸಕ ರಾಜೇಗೌಡ ಮುಂತಾದವರಿಗೆ ಸಚಿವ ಸ್ಥಾನ ಸಿಗಲಿವೆ ಎಂಬ ಮಾತುಗಳು ಕೇಳಿಬರುತ್ತಿವೆ.
ಈಗ ಸುಮ್ಮನಾಗಿರುವ ಅವರು ನಾನು ಕ್ಷೇತ್ರದ ಅಭಿವೃದ್ಧಿಯತ್ತ ಗಮನ ಹರಿಸುತ್ತೇನೆ ಎಂದು ಹೇಳಿದ್ದಾರೆ. ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಅಸಮಾಧಾನಗೊಂಡಿದ್ದ ಕತ್ತಿ ಅವರನ್ನು ಯಡಿಯೂರಪ್ಪ ಅವರು ಕರೆಸಿ ಮಾತುಕತೆ ನಡೆಸಿದ್ದರು.
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…