ಬೆಂಗಳೂರು: ವಿಧಾನ ಪರಿಷತ್ ಸ್ಥಾನಕ್ಕೆ ನಮ್ಮ ಪಕ್ಷದಲ್ಲಿ ಬಹಳಷ್ಟು ಮಂದಿ ಟಿಕೆಟ್ ಆಕಾಂಕ್ಷಿಗಳಿದ್ದರು. ಅವರಿಗೆ ಮುಂದಿನ ದಿನಗಳಲ್ಲಿ ನ್ಯಾಯ ಒದಗಿಸಿ ಕೊಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು.
ನಾಮಪತ್ರ ಸಲ್ಲಿಕೆ ನಂತರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿಕ್ರಿಯೆ ನೀಡಿದ ಅವರು, ಪರಿಷತ್ ಚುನಾವಣೆ ಟಿಕೆಟ್ ಹಂಚಿಕೆ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಎಸ್.ಆರ್. ಪಾಟೀಲ್ ಅವರು ಪಕ್ಷದ ಹಿರಿಯ ನಾಯಕರಿದ್ದು, ಹೈಕಮಾಂಡ್ ಅವರ ವಿಚಾರವನ್ನು ಗಮನಿಸಿದೆ. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಈ ಬಾರಿ ಕೇವಲ 2 ಸ್ಥಾನಗಳಿಗೆ ಮಾತ್ರ ಅವಕಾಶವಿದ್ದು, ಹಿಂದೆ ಹೆಚ್ಚು ಪ್ರಾತಿನಿಧ್ಯ ನೀಡದವರಿಗೆ ಆದ್ಯತೆ ನೀಡಲಾಗಿದೆ. ಮಹಿಳೆಯರಿಗೂ ಆದ್ಯತೆ ನೀಡಲು ಚಿಂತನೆ ನಡೆಸಿದ್ದು, ಮುಂದಿನ ದಿನಗಳಲ್ಲಿ ಸರಿ ಮಾಡುತ್ತೇವೆ ಎಂದರು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…