Featured

ಪಕ್ಷದಲ್ಲಿ ಬಹಳಷ್ಟು ಮಂದಿ ಟಿಕೆಟ್ ಆಕಾಂಕ್ಷಿಗಳಿದ್ದರು, ಮುಂದಿನ ದಿನಗಳಲ್ಲಿ ಅವರಿಗೆ ಅವಕಾಶ ಸಿಗಲಿದೆ : ಡಿಕೆಶಿ – Vishwanews24

ಪಕ್ಷದಲ್ಲಿ ಬಹಳಷ್ಟು ಮಂದಿ ಟಿಕೆಟ್ ಆಕಾಂಕ್ಷಿಗಳಿದ್ದರು, ಮುಂದಿನ ದಿನಗಳಲ್ಲಿ ಅವರಿಗೆ ಅವಕಾಶ ಸಿಗಲಿದೆ: ಡಿಕೆಶಿ

ಬೆಂಗಳೂರು: ವಿಧಾನ ಪರಿಷತ್ ಸ್ಥಾನಕ್ಕೆ ನಮ್ಮ ಪಕ್ಷದಲ್ಲಿ ಬಹಳಷ್ಟು ಮಂದಿ ಟಿಕೆಟ್ ಆಕಾಂಕ್ಷಿಗಳಿದ್ದರು. ಅವರಿಗೆ ಮುಂದಿನ ದಿನಗಳಲ್ಲಿ ನ್ಯಾಯ ಒದಗಿಸಿ ಕೊಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು.

ನಾಮಪತ್ರ ಸಲ್ಲಿಕೆ ನಂತರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿಕ್ರಿಯೆ ನೀಡಿದ ಅವರು, ಪರಿಷತ್ ಚುನಾವಣೆ ಟಿಕೆಟ್ ಹಂಚಿಕೆ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಎಸ್.ಆರ್. ಪಾಟೀಲ್ ಅವರು ಪಕ್ಷದ ಹಿರಿಯ ನಾಯಕರಿದ್ದು, ಹೈಕಮಾಂಡ್ ಅವರ ವಿಚಾರವನ್ನು ಗಮನಿಸಿದೆ. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಈ ಬಾರಿ ಕೇವಲ 2 ಸ್ಥಾನಗಳಿಗೆ ಮಾತ್ರ ಅವಕಾಶವಿದ್ದು, ಹಿಂದೆ ಹೆಚ್ಚು ಪ್ರಾತಿನಿಧ್ಯ ನೀಡದವರಿಗೆ ಆದ್ಯತೆ ನೀಡಲಾಗಿದೆ. ಮಹಿಳೆಯರಿಗೂ ಆದ್ಯತೆ ನೀಡಲು ಚಿಂತನೆ ನಡೆಸಿದ್ದು, ಮುಂದಿನ ದಿನಗಳಲ್ಲಿ ಸರಿ ಮಾಡುತ್ತೇವೆ ಎಂದರು.

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

3 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

5 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

5 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

5 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

5 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

5 hours ago