Featured

ಪಕ್ಷದ ಹಿತದೃಷ್ಟಿಯಿಂದ ಕುಮಾರಸ್ವಾಮಿ ಸಿಎಂ ಹುದ್ದೆಯ ಜೊತೆಗೆ ರಾಜ್ಯಾಧ್ಯಕ್ಷ ಸ್ಥಾನವನ್ನೂ ವಹಿಸಿಕೊಳ್ಳುವುದು ಒಳ್ಳೆಯದು : ಎಚ್.ವಿಶ್ವನಾಥ್ -Vishwanews24

ಬೆಂಗಳೂರು,: ಜೆಡಿಎಸ್ ವರಿಷ್ಠ ದೇವೇಗೌಡರು ದಯವಿಟ್ಟು ನನ್ನ ರಾಜೀನಾಮೆಯನ್ನು ಸ್ವೀಕರಿಸಬೇಕು. ಎಚ್‌.ಡಿ. ಕುಮಾರಸ್ವಾಮಿ ಸಿಎಂ ಹುದ್ದೆಯ ಜೊತೆಗೆ ರಾಜ್ಯಾಧ್ಯಕ್ಷ ಸ್ಥಾನವನ್ನೂ ವಹಿಸಿಕೊಳ್ಳುವುದು ಪಕ್ಷದ ಹಿತದೃಷ್ಟಿಯಿಂದ ಒಳ್ಳೆಯದು. ಈ ಹಿಂದೆ ಎಸ್‌ಎಂ ಕೃಷ್ಣ ಹಾಗೂ ದೇವರಾಜ ಅರಸ್ ಮುಖ್ಯಮಂತ್ರಿ ಹಾಗೂ ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಮುಂದುವರಿದಿದ್ದರು. ಮಧ್ಯಂತರ ಚುನಾವಣೆ ಯಾವಾಗಲೂ ಬೇಕಾದರೂ ಬರಬಹುದು ಎಂದು ನಮ್ಮ ನಾಯಕರು ಹೇಳುತ್ತಿದ್ದಾರೆ. ಜೆಡಿಎಸ್ ರಾಷ್ಟ್ರಮಟ್ಟದಲ್ಲಿ ಬೆಳೆಸಬೇಕು ಎಂದು ಜೆಡಿಎಸ್ ಶಾಸಕ ಎಚ್.ವಿಶ್ವನಾಥ್ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

” ಇಬ್ಬರು ಪಕ್ಷೇತರರನ್ನು ಮಂತ್ರಿಯನ್ನಾಗಿ ಮಾಡಿದ್ದಾರೆ. ಆದರೆ, ಅವರಿಗೆ ಖಾತೆಯನ್ನು ಹಂಚಿಕೆ ಮಾಡಲಾಗಿಲ್ಲ. ಅವರನ್ನು ಅವಮಾನಿಸಲಾಗಿದೆ. ಅವರಿಗೆ ಆದಷ್ಟು ಬೇಗನೆ ಖಾತೆ ಹಂಚಬೇಕಾಗಿದೆ.

ಕಾಂಗ್ರೆಸ್‌ನ ಹಿರಿಯ ನಾಯಕ ರೋಷನ್ ಬೇಗ್‌ರನ್ನು ಎಐಸಿಸಿ ಅಮಾನತುಗೊಳಿಸಿದ್ದು ಸರಿಯಲ್ಲ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್‌ನ್ನು ಬೆಂಬಲಿಸಿದ್ದರು. ಕಾಂಗ್ರೆಸ್‌ನಲ್ಲಿದ್ದಾಗ ನನ್ನನ್ನೂ ಇದೇ ರೀತಿ ಮಾಡುವ ಸಾಧ್ಯತೆಯಿತ್ತು. ಹಾಗಾಗಿ ನಾನು ಕಾಂಗ್ರೆಸ್ ಪಕ್ಷದಿಂದ ಹೊರಬಂದಿದ್ದೆ. ಒಬ್ಬ ನಾಯಕನನ್ನು ರಾಜಕೀಯವಾಗಿ ಕೊಲ್ಲುವುದು ಸರಿಯಲ್ಲ.” ಎಂದು ವಿಶ್ವನಾಥ್ ಹೇಳಿದ್ದಾರೆ.

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

4 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

5 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

5 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

5 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

5 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

5 hours ago