ಕೋಲಾರ : ಚುನಾವಣೆ ಹೊತ್ತಲ್ಲೇ ಪಕ್ಷಾಂತರ ಪರ್ವ ಶುರುವಾಗಿದ್ದು, ಬಿಜೆಪಿ ಬೆಂಬಲಿತ ಮುಳಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕ ಹೆಚ್.ನಾಗೇಶ್ ಜನವರಿ 14 ರಂದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವುದಾಗಿ ಖಚಿತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ನಾಗೇಶ್, ಜನವರಿ 14ರಂದು ನಾಳೆ ಸಂಕ್ರಾಂತಿಯಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆ.
ರಾಜೀನಾಮೆ ನೀಡಿರುವ ವಿಚಾರವನ್ನು ಈವರೆಗೂ ಯಾರ ಜೊತೆಗೂ ಚರ್ಚೆ ಮಾಡಿಲ್ಲ. ಸಧ್ಯಕ್ಕೆ ಬಿಜೆಪಿ ಸರ್ಕಾರದ ಬಗ್ಗೆ ಏನೂ ಮಾತನಾಡಲ್ಲ. ಕಾಂಗ್ರೆಸ್ ವರಿಷ್ಠರು ಯಾವ ಕ್ಷೇತ್ರ ಹೇಳ್ತಾರೋ ಆ ಕ್ಷೇತ್ರದಿಂದ ಸ್ಪರ್ಧೆ ಮಾಡ್ತೇನೆ ಎಂದರು.
ಇನ್ನು ನಾಳೆ ಜೆಡಿಎಸ್ ನಾಯಕ ವೈಎಸ್ ವಿ ದತ್ತಾ ಹಾಗೂ ಹೆಚ್. ನಾಗೇಶ್ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ.ಶಿವಕುಮಾರ್ ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.
Join our Whatsapp group by clicking the below link 👇👇
https://chat.whatsapp.com/KfUmhXQKZb114i4QHNvqEK
ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…