ನವದೆಹಲಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪಕ್ಷ ವಿರೋಧಿ ಕೆಲಸ ಮಾಡುತ್ತಿದ್ದು, ಮೊದಲು ಅವರಿಗೆ ನೋಟಿಸ್ ನೀಡಬೇಕು. ವಿಜಯೇಂದ್ರ ಪರ ಕೆಜೆಪಿ ನಾಯಕರು ಮಾತ್ರ ಮಾತನಾಡುತ್ತಿದ್ದು, ಬಿಜೆಪಿ ನಾಯಕರು ಮಾತನಾಡುತ್ತಿಲ್ಲ ಎಂದು ಶಾಸಕ ರಮೇಶ್ ಜಾರಕಿಹೊಳಿ ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ವಕ್ಫ್ ಭೂಕಬಳಿಕೆ ವಿರುದ್ಧ ಮಾಡಿದ ಹೋರಾಟದ ವರದಿ ಸಲ್ಲಿಸಲು ದೆಹಲಿಗೆ ಬಂದಿದ್ದು, ಸಹಜವಾಗಿ ಬೇರೆ ವಿಚಾರಗಳ ಬಗ್ಗೆ ಮಾತನಾಡುತ್ತೇವೆ. ವಿಜಯೇಂದ್ರ ಅವರು ಅಧ್ಯಕ್ಷರಾಗಿ ಪಕ್ಷ ವಿರೋಧಿ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ನಮಗೆ ಈ ಪರಿಸ್ಥಿತಿ ಬಂತು. ಪಕ್ಷದ ಹಿತದೃಷ್ಟಿಯಿಂದ ವಕ್ಫ್ ಹೋರಾಟ ಮಾಡಿದೆವು ಎಂದು ಸ್ಪಷ್ಟನೆ ನೀಡಿದರು.
ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರಿಗೆ ನೋಟಿಸ್ ಕೊಡ್ತಾರಂತೆ ಗೊತ್ತಿತ್ತು. ಯತ್ನಾಳ್ ಅವರು ನೋಟಿಸ್ಗೆ ಉತ್ತರ ಕೊಡುತ್ತಾರೆ. ವಿಜಯೇಂದ್ರ ಅವರಿಗೆ ಯಾವಾಗ ನೋಟಿಸ್ ಕೊಡುತ್ತೀರಿ? ಎಂದು ಪ್ರಶ್ನಿಸಿದರು.
ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ವಿದೇಶಿ ಕರೆನ್ಸಿ ಸಹಿತ 23.56 ಲಕ್ಷ ರೂ.ಮೌಲ್ಯದ ಸೊತ್ತು ವಶ ಉಡುಪಿ:…
ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಭಯ ಹೊಸದಿಲ್ಲಿ: "ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ…
ಕರ್ನಾಟಕದಲ್ಲಿ ಹೆಚ್ಚುತ್ತಿರುವ H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ…
ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಮೈಸೂರು: ಸಾತಗಳ್ಳಿ ಪ್ರದೇಶದಲ್ಲಿ…
ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…
ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…