Featured

ಪಕ್ಷ ಸೋತು ಅಪಾಯಕ್ಕೆ ಸಿಲುಕಿರುವುದು ಕಾರ್ಯಕರ್ತರೇ ಹೊರತು ಯಾವ ನಾಯಕನೂ ಅಲ್ಲ: ಪ್ರತಾಪ್ ಸಿಂಹ – Vishwanews24

ಪಕ್ಷ ಸೋತು ಅಪಾಯಕ್ಕೆ ಸಿಲುಕಿರುವುದು ಕಾರ್ಯಕರ್ತರೇ ಹೊರತು ಯಾವ ನಾಯಕನೂ ಅಲ್ಲ: ಪ್ರತಾಪ್ ಸಿಂಹ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​​ ಬರ್ಜರಿ ಗೆಲವು ಸಾಧಿಸಿದ್ದು, ಡಬಲ್​ ಇಂಜಿನ್​ ಸರ್ಕಾರದಲ್ಲಿದ್ದ ಬಿಜೆಪಿ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋತಿದೆ. ಈ ವಿಚಾರದ ಕುರಿತಾಗಿ ಸಂಸದ ಪ್ರತಾಪ್ ಸಿಂಹ ಸೋಶಿಯಲ್​​ ಮೀಡಿಯಾ ಮೂಲಕವಾಗಿ ಬೇಸರ ವ್ಯಕ್ತಪಡಿಸಿದ್ದಾರೆ.

ಟ್ವೀಟ್​​ನಲ್ಲಿ ಏನಿದೆ?:
ನಮ್ಮ ಪರವಾಗಿ ಮತ ಕೇಳುವ, ಮನೆ ಮಠ ಬಿಟ್ಟು ಪಕ್ಷಕ್ಕಾಗಿ ದುಡಿಯುವ, ಗೆದ್ದಾಗ ಹೊತ್ತು ಮೆರೆಯುವ ಕಾರ್ಯಕರ್ತನಿಗೆ ಪಕ್ಷ ಸೋತಾಗ ನಮ್ಮ ಮೇಲಿನ ಸಿಟ್ಟನ್ನು ತೀಕ್ಷ್ಣವಾಗಿ ಹೊರಹಾಕುವ ಹಕ್ಕು ಇರುತ್ತದೆ. ಪಕ್ಷ ಸೋತು ಅನಾಥವಾದಾಗ ಅಪಾಯಕ್ಕೆ ಸಿಲುಕಿರುವುದು ಕಾರ್ಯಕರ್ತನೇ ಹೊರತು ಯಾವ ನಾಯಕನೂ ಅಲ್ಲ. ದಯವಿಟ್ಟು ನಮ್ಮನ್ನು ಕ್ಷಮಿಸಿ ಎಂದು ಟ್ವಿಟ್ಟರ್​​ನಲ್ಲಿ ಬರೆಯುವ ಮೂಲಕವಾಗಿ ಬೇಸರ ಹೊರಹಾಕಿದ್ದಾರೆ.

ಯಾರದ್ದೋ ವೈಯ್ಯಕ್ತಿಕ ಮಹತ್ವಾಕಾಂಕ್ಷೆಯಿಂದ ಸೃಷ್ಟಿಯಾಗುವ ಷಡ್ಯಂತ್ರಕ್ಕೆ ಬಲಿಯಾಗುವುದು, ಯಾರ‌್ಯಾರನ್ನೋ ತೆಗಳುವುದು ಬೇಡ ಕಾರ್ಯಕರ್ತರೇ ಎಂದು ಟ್ವೀಟ್​​ ಮಾಡಿ ಮನವಿ ಮಾಡಿದ್ದಾರೆ.

 

Vishwa News 24

Recent Posts

ನಾಗುರಿ ದುರಂತ – ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ – vishwanews24

ನಾಗುರಿ ದುರಂತ - ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ಮಂಗಳೂರು: ನಾಗುರಿಯಲ್ಲಿ ಮನೆ…

15 minutes ago

ನಕಲಿ ಪಾಸ್‌ಪೋರ್ಟ್‌ ಪ್ರಕರಣ: ಮಂಗಳೂರು ಟ್ರಾವೆಲ್‌ ಏಜೆಂಟ್‌ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ – vishwanews24

ನಕಲಿ ಪಾಸ್‌ಪೋರ್ಟ್‌ ಪ್ರಕರಣ: ಮಂಗಳೂರು ಟ್ರಾವೆಲ್‌ ಏಜೆಂಟ್‌ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ ಬೆಂಗಳೂರು: ಆಂಧ್ರಪ್ರದೇಶದ ಭಯೋತ್ಪಾದನಾ ನಿಗ್ರಹ…

22 minutes ago

ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ – vishwanews24

ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ ನವದೆಹಲಿ: ವಾಣಿಜ್ಯ ಬಳಕೆಯ ಎಲ್‌ಪಿಜಿ ಪೂರೈಕೆ…

2 hours ago

ಆಟೋ ಎಲ್‌ಪಿಜಿ ದರ 10 ರೂ. ಇಳಿಕೆ – vishwanews24

ಆಟೋ ಚಾಲಕರಿಗೆ ಸಿಹಿ ಸುದ್ದಿ: ಎಲ್‌ಪಿಜಿ ದರ 10 ರೂ. ಇಳಿಕೆ ಬೆಂಗಳೂರು: ನಿರಂತರ ಎಲ್‌ಪಿಜಿ  ದರ ಏರಿಕೆಯಿಂದ ಕಂಗಾಲಾಗಿದ್ದ ಆಟೋ…

2 hours ago

ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ – ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ – vishwanews24

ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ - ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ ಬೆಂಗಳೂರು:…

2 hours ago

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ –  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ – vishwanews24

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ -  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…

3 hours ago