ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಾಲೆ ಪಠ್ಯದಲ್ಲಿ ನಾರಾಯಣಗುರು ಪಠ್ಯ ಕೈಬಿಟ್ಟಿದ್ದಾರೆ ಎಂಬುದು ಸುಳ್ಳು. ಸ್ಪಷ್ಟವಾಗಿ ಹೇಳ್ತೇನೆ ನಾರಾಯಣಗುರು ಪಠ್ಯ ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಾಥಮಿಕ ಮತ್ತು ಪ್ರೌಢಶಾಲೆ ಪಠ್ಯದಲ್ಲಿ ನಾರಾಯಣಗುರು ಪಠ್ಯ ಕೈಬಿಟ್ಟಿದ್ದಾರೆ ಎಂಬ ಆರೋಪದ ಬಗ್ಗೆ ಸಿಎಂ ಹಾಗೂ ಶಿಕ್ಷಣ ಸಚಿವರ ಭೇಟಿ ಮಾಡಿ ಚರ್ಚೆ ಮಾಡಿದ್ದೇನೆ. ಪ್ರತಿಪಕ್ಷಗಳು ವಿನಾಕಾರಣ ಆರೋಪ ಮಾಡಬಾರದು. ಯಾವುದೇ ಪಠ್ಯವನ್ನು ಕೈಬಿಟ್ಟಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಕಾರ್ಕಳ: ಹೋಟೆಲ್ನ ಜೂಜಾಟ ಅಡ್ಡೆಯ ಮೇಲೆ ಪೊಲೀಸರ ದಾಳಿ ; ಆರು ಮಂದಿ ಅರೆಸ್ಟ್ ಕಾರ್ಕಳ: ಕಾರ್ಕಳ ತಾಲೂಕಿನ ನಿಟ್ಟೆ…
ಕಾಂಗ್ರೆಸ್ ನನಗೆ ದೇವಾಲಯ ಇದ್ದಂತೆ ; ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ: ಪ್ರದೀಪ್ ಈಶ್ವರ್ ಬೆಂಗಳೂರು: ಸಚಿವ ಸ್ಥಾನ ಸಿಗದ…
ಕಾಪು: ಆ. 9ರಂದು ಯುವವಾಹಿನಿ ಟ್ರೋಫಿ ಚೆಸ್ ಪಂದ್ಯಾವಳಿ ಕಾಪು: ಯುವವಾಹಿನಿ (ರಿ.) ಕಾಪು ಘಟಕದ ನೇತೃತ್ವದಲ್ಲಿ ಶ್ರೀ ನಾರಾಯಣಗುರು…
ಮಣಿಪಾಲ: ಯುವಕರ ಮೇಲೆ ಹಲ್ಲೆ ; ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ ಮಣಿಪಾಲ: ಜನನಿ ಬಾರ್ & ರೆಸ್ಟೋರೆಂಟ್ ಎದುರು…
ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ : ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಖಡಕ್ ವಾರ್ನಿಂಗ್ ಬೆಂಗಳೂರು: ಶಾಸಕರು…
ರಾಜ್ಯದ ಬರ ಪರಿಸ್ಥಿತಿ ಅಧ್ಯಯನಕ್ಕೆ ಸಚಿವರಿಗೆ ಜಿಲ್ಲೆಗಳ ಹೊಣೆ : ತಕ್ಷಣ ಪ್ರವಾಸಕ್ಕೆ ಸಿಎಂ ಸೂಚನೆ ಬೆಂಗಳೂರು: ರಾಜ್ಯದಲ್ಲಿನ ಅತಿವೃಷ್ಟಿ /…