ಶಿವಮೊಗ್ಗ: ಪಠ್ಯ ಪುಸ್ತಕಗಳ ಪರಿಷ್ಕರಣೆ 100% ಮಾಡುತ್ತೇವೆ, ಯಾವುದೇ ಗೂಂದಲವಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಶನಿವಾರ ಹೇಳಿಕೆ ನೀಡಿದ್ದಾರೆ.
ಮಕ್ಕಳಿಗೆ ಅವಶ್ಯಕತೆ ಏನೀದೆ ಅದನ್ನು ನೀಡುತ್ತೆವೆ.ಮಕ್ಕಳಿಗೆ ಏನೂ ಬೇಕು ಅದನ್ನು ನೀಡುತ್ತೆವೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ನಮ್ಮ ಪ್ರಣಾಳಿಕೆಯಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ಆಗುತ್ತದೆ ಎಂದು ತಿಳಿಸಿದ್ದೆವು .ಈಗಾಗಲೇ ಪಠ್ಯ ಪುಸ್ತಕ ಶಾಲೆಗಳಿಗೆ ಹೋಗಿದೆ.
ಅದನ್ನು ತಡೆಯಲು ಅಗಲಿಲ್ಲ ಎಂದರು.
ನಾನು ಅಧಿಕಾರ ತೆಗೆದುಕೊಂಡಾಗ ಪಠ್ಯ ಪುಸ್ತಕ ಹೋಗಿ ಅಗಿತ್ತು.ಅದಕ್ಕೆ ಕಾನೂನು ಬದ್ದವಾಗಿ ತಡೆಯುವ ವ್ಯವಸ್ಥೆ ಇದೆ ಎಂದರು. ಬರಗೂರು ರಾಮಚಂದ್ರಪ್ಪನವರ ಜೊತೆ ಚರ್ಚೆ ನಡೆಸಲಾಗಿದೆ. ಸಿಎಂ ರವರ ನೇತೃತ್ವದಲ್ಲಿ ಎಲ್ಲಾ ನಡೆಯುತ್ತಿದೆ. ಅವರ ಆಸೆ ಸಹ ಪಠ್ಯ ಪುಸ್ತಕ ಬದಲಾವಣೆ ಮಾಡಡಬೇಕೆಂದು ಇದೆ ಎಂದರು.
ಮಕ್ಕಳ ಭವಿಷ್ಯಕ್ಕಾಗಿ ಏನ್ ಬದಲಾವಣೆ ಮಾಡಬೇಕೂ ಅದನ್ನು ಮಾಡೇ ಮಾಡುತ್ತೆವೆ.ಅದರಲ್ಲಿ ಏನೂ ಬದಲಾವಣೆ ಇಲ್ಲ ಎಂದರು.
ಶಿಕ್ಷಕರ ನೇಮಕಾತಿ ವಿಚಾರದಲ್ಲಿ ನಾನು ಮಾಹಿತಿ ಪಡೆದುಕೊಂಡಿದ್ದೆನೆ.ಎಲ್ಲಾ ವಾತಾವರಣ ಚೆನ್ನಾಗಿದೆ. ಸ್ವಲ್ಪ ಆಡಳಿತವನ್ನು ಒಂದು ಹಂತಕ್ಕೆ ತರಬೇಕಿದೆ. ಉತ್ತಮ ಅಧಿಕಾರಿಗಳು, ಶಿಕ್ಷಕರು ಹಾಗೂ ಮಕ್ಕಳಿದ್ದಾರೆ, ಪೋಷಕರು ಇದ್ದಾರೆ ಎಲ್ಲಾವನ್ನು ಸರಿಮಾಡೋಣ ಎಂದರು.
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …