ಶಿವಮೊಗ್ಗ: ಪಠ್ಯ ಪುಸ್ತಕಗಳ ಪರಿಷ್ಕರಣೆ 100% ಮಾಡುತ್ತೇವೆ, ಯಾವುದೇ ಗೂಂದಲವಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಶನಿವಾರ ಹೇಳಿಕೆ ನೀಡಿದ್ದಾರೆ.
ಮಕ್ಕಳಿಗೆ ಅವಶ್ಯಕತೆ ಏನೀದೆ ಅದನ್ನು ನೀಡುತ್ತೆವೆ.ಮಕ್ಕಳಿಗೆ ಏನೂ ಬೇಕು ಅದನ್ನು ನೀಡುತ್ತೆವೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ನಮ್ಮ ಪ್ರಣಾಳಿಕೆಯಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ಆಗುತ್ತದೆ ಎಂದು ತಿಳಿಸಿದ್ದೆವು .ಈಗಾಗಲೇ ಪಠ್ಯ ಪುಸ್ತಕ ಶಾಲೆಗಳಿಗೆ ಹೋಗಿದೆ.
ಅದನ್ನು ತಡೆಯಲು ಅಗಲಿಲ್ಲ ಎಂದರು.
ನಾನು ಅಧಿಕಾರ ತೆಗೆದುಕೊಂಡಾಗ ಪಠ್ಯ ಪುಸ್ತಕ ಹೋಗಿ ಅಗಿತ್ತು.ಅದಕ್ಕೆ ಕಾನೂನು ಬದ್ದವಾಗಿ ತಡೆಯುವ ವ್ಯವಸ್ಥೆ ಇದೆ ಎಂದರು. ಬರಗೂರು ರಾಮಚಂದ್ರಪ್ಪನವರ ಜೊತೆ ಚರ್ಚೆ ನಡೆಸಲಾಗಿದೆ. ಸಿಎಂ ರವರ ನೇತೃತ್ವದಲ್ಲಿ ಎಲ್ಲಾ ನಡೆಯುತ್ತಿದೆ. ಅವರ ಆಸೆ ಸಹ ಪಠ್ಯ ಪುಸ್ತಕ ಬದಲಾವಣೆ ಮಾಡಡಬೇಕೆಂದು ಇದೆ ಎಂದರು.
ಮಕ್ಕಳ ಭವಿಷ್ಯಕ್ಕಾಗಿ ಏನ್ ಬದಲಾವಣೆ ಮಾಡಬೇಕೂ ಅದನ್ನು ಮಾಡೇ ಮಾಡುತ್ತೆವೆ.ಅದರಲ್ಲಿ ಏನೂ ಬದಲಾವಣೆ ಇಲ್ಲ ಎಂದರು.
ಶಿಕ್ಷಕರ ನೇಮಕಾತಿ ವಿಚಾರದಲ್ಲಿ ನಾನು ಮಾಹಿತಿ ಪಡೆದುಕೊಂಡಿದ್ದೆನೆ.ಎಲ್ಲಾ ವಾತಾವರಣ ಚೆನ್ನಾಗಿದೆ. ಸ್ವಲ್ಪ ಆಡಳಿತವನ್ನು ಒಂದು ಹಂತಕ್ಕೆ ತರಬೇಕಿದೆ. ಉತ್ತಮ ಅಧಿಕಾರಿಗಳು, ಶಿಕ್ಷಕರು ಹಾಗೂ ಮಕ್ಕಳಿದ್ದಾರೆ, ಪೋಷಕರು ಇದ್ದಾರೆ ಎಲ್ಲಾವನ್ನು ಸರಿಮಾಡೋಣ ಎಂದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…