ಮಡಿಕೇರಿ : ಟಿಪ್ಪು ಸುಲ್ತಾನ್ ಸ್ವಾತಂತ್ರ್ಯ ಹೋರಾಟಗಾರನಲ್ಲ, ಆದರೆ, ಪಠ್ಯ ಪುಸ್ತಕಗಳಲ್ಲಿ ಟಿಪ್ಪು ಸ್ವಾತಂತ್ರ್ಯ ಹೋರಾಟಗಾರ ಎಂದು ವೈಭವೀಕರಿಸಲಾಗಿದೆ ಹೀಗಾಗಿ ಪಠ್ಯ ಪುಸ್ತಕದಿಂದ ಟಿಪ್ಪು ಪಾಠವನ್ನು ಕೈಬಿಡುವಂತೆ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಗೆ ಪತ್ರ ಬರೆದಿರುವ ಅಪ್ಪಚ್ಚು ರಂಜನ್, ಟಿಪ್ಪು ಸುಲ್ತಾನ್ ಫ್ರೆಂಚ್ ರೊಂದಿಗೆ ಕೈ ಜೋಡಿಸಿದ್ದ. ತನ್ನ ಸಾಮ್ರಾಜ್ಯ ವಿಸ್ತರಿಸಿಕೊಳ್ಳಲು ಫ್ರೆಂಚ್ಸಹಾಯ ಪಡೆಯುತ್ತಿದ್ದನು. ಅಲ್ಲದೇ ಆತ ಹಿಂದೂ ಮತ್ತು ಕ್ರಿಶ್ಚಿಯನ್ ವಿರೋಧಿಯಾಗಿದ್ದ ಮಂಗಳೂರಿನಲ್ಲಿ 50 ಸಾವಿರಕ್ಕೂ ಅಧಿಕ ಕ್ರೈಸ್ತರನ್ನು ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಿದ್ದನು ಎಂದು ಆರೋಪಿಸಿದ್ದಾರೆ.
ಹೀಗಾಗಿ ಪಠ್ಯಪುಸ್ತಕದಿಂದ ಟಿಪ್ಪು ಕುರಿತ ಪಠ್ಯವನ್ನು ಕೈಬಿಡಬೇಕು. ಮುಂದಿನ ದಿನಗಳಲ್ಲಿ ಇತಿಹಾಸ ತಜ್ಞರ ಅಭಿಪ್ರಾಯ ಸಂಗ್ರಹಿಸಿ ಸ್ವಾತಂತ್ರ್ಯ ಹೋರಾಟಗಾರರ ಪಠ್ಯ ಸೇರಿಸಬೇಕು ಎಂದು ಪತ್ರದ ಮೂಲಕ ಅಪ್ಪಚ್ಚು ರಂಜನ್ ಆಗ್ರಹಿಸಿದ್ದಾರೆ.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…