ಬೆಂಗಳೂರು: ಪಡಿತರ ಕಾರ್ಡ್ ದಾರರೇ ಎಚ್ಚರ.ಅನ್ನಭಾಗ್ಯ ಯೋಜನೆಯಡಿ ಸಿಗುವ ಪಡಿತರವನ್ನು ಹಣದಾಸೆಗೆ ಮುಕ್ತ ಮಾರುಕಟ್ಟೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಸಿಕ್ಕಿಬಿದ್ದರೆ ಫಲಾನುಭವಿಗಳು ಹೊಂದಿರುವ ಕಾರ್ಡ್ಗಳು ರದ್ದು ಮಾಡಲಾಗುತ್ತದೆ.
ಆಹಾರ ಇಲಾಖೆ ಈ ಆದೇಶ ಜಾರಿಗೆ ತಂದಿದ್ದು, ಅನ್ನಭಾಗ್ಯ ಯೋಜನೆಯಡಿ ಸಿಗುವ ಪಡಿತರವನ್ನು ಹಣದಾಸೆಗೆ ಮುಕ್ತ ಮಾರುಕಟ್ಟೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಸಿಕ್ಕಿಬಿದ್ದರೆ ಫಲಾನುಭವಿಗಳು ಹೊಂದಿರುವ ಕಾರ್ಡ್ಗಳು ರದ್ದು ಮಾಡಲಾಗುತ್ತದೆ ಎಂದು ಎಚ್ಚರಿಸಿದೆ.
ನ್ಯಾಯಬೆಲೆ ಅಂಗಡಿಗಳಲ್ಲಿ ಪ್ರತಿ ತಿಂಗಳು ಉಚಿತವಾಗಿ ನೀಡುವ ಅಕ್ಕಿಯನ್ನು ಪಡಿತದಾರರು ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಸಂದರ್ಭದಲ್ಲಿ ಸಿಕ್ಕಿಬೀಳುವ ಫಲಾನುಭವಿಯ ಕಾರ್ಡ್ಗಳನ್ನು 6 ತಿಂಗಳು ಅಮಾನತು ಮಾಡಿ ಹಾಗೂ ಮಾರುಕಟ್ಟೆ ದರದಲ್ಲಿ ಅಕ್ಕಿಯನ್ನು ದಂಡದ ರೂಪದಲ್ಲಿ ವಸೂಲಿ ಮಾಡಲಾಗುತ್ತದೆ ಎಂದು ಇಲಾಖೆ ಆದೇಶದಲ್ಲಿ ಎಚ್ಚರಿಕೆ ನೀಡಿದೆ. ರಾಜ್ಯದಲ್ಲಿ 1,17,01,012 ಬಿಪಿಎಲ್, 10,92,580 ಅಂತ್ಯೋದಯ ಹಾಗೂ 21,05,000 ಎಪಿಎಲ್ ಕಾರ್ಡ್ ಸೇರಿ ಒಟ್ಟು 1,48,98,592 ಕಾರ್ಡ್ಗಳಿವೆ. ಪ್ರತಿ ತಿಂಗಳು 19,972 ನ್ಯಾಯಬೆಲೆ ಅಂಗಡಿಗಳಿಂದ ಪ್ರತಿ ಸದಸ್ಯನಿಗೆ 5 ಕೆಜಿ ಅಕ್ಕಿ ಹಾಗೂ ಪ್ರತಿ ಕಾರ್ಡ್ಗೆ 2 ಕೆಜಿ ಗೋಧಿ ನೀಡಲಾಗುತ್ತಿದೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…