Featured

ಪಡಿತರ ಚೀಟಿ : ಕೆವೈಸಿ ದೃಢೀಕರಣವಿಲ್ಲದೆ ಸರ್ಕಾರಕ್ಕೆ ನಷ್ಟ -Vishwanews24

ಬೆಂಗಳೂರು:  ನಕಲಿ ಪಡಿತರ ಚೀಟಿಗಳನ್ನು ತಡೆಯಲು ಸಾಧ್ಯವಾಗುವುದಿಲ್ಲವಾದ್ದರಿಂದ ರಾಜ್ಯ ಸರ್ಕಾರಕ್ಕೆ ವರ್ಷಕ್ಕೆ ಸುಮಾರು 120ರಿಂದ 126 ಕೋಟಿ ರು. ನಷ್ಟವಾಗಲಿದೆ ಎಂದು ಅಂದಾಜಿಸಲಾಗಿದೆ.

ನಕಲಿ ಪಡಿತರ ಚೀಟಿಗಳು ಮತ್ತು ಬೋಗಸ್‌ ಫಲಾನುಭವಿಗಳ ಪತ್ತೆಗಾಗಿ ಇ-ಕೆವೈಸಿ ದೃಢೀಕರಣವನ್ನು ಕಡ್ಡಾಯವಾಗಿ ಮಾಡಿಸುವಂತೆ ಆಹಾರ ಇಲಾಖೆ ಆದೇಶ ಹೊರಡಿಸಿತ್ತು. ಜುಲೈ 21ರೊಳಗೆ ಇ-ಕೆವೈಸಿ ದೃಢೀಕರಣ ಮಾಡಿಸಿಕೊಳ್ಳದಿದ್ದರೆ ಪಡಿತರ ನೀಡುವುದನ್ನೇ ನಿಲ್ಲಿಸುವುದಾಗಿ ಇಲಾಖೆ ಆದೇಶದಲ್ಲಿ ಸ್ಪಷ್ಟಪಡಿಸಿತ್ತು.

ಆದರೆ, ಇ-ಕೆವೈಸಿ ದೃಢೀಕರಣ ಮತ್ತು ಪಡಿತರ ವಿತರಣೆಯನ್ನು ಒಂದೇ ಸಮಯದಲ್ಲಿ ಮಾಡುತ್ತಿದ್ದ ಕಾರಣ ತಾಂತ್ರಿಕ ದೋಷ (ಸರ್ವರ್‌ ಡೌನ್‌) ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ ದಿಢೀರನೆ ಜೂ.20ರಂದು ಆದೇಶ ಹೊರಡಿಸಿ ಪಡಿತರ ಚೀಟಿದಾರ ಕುಟುಂಬದ ಸದಸ್ಯರು ಇ-ಕೆವೈಸಿ ಮಾಡಿಕೊಳ್ಳುವುದನ್ನು ಜುಲೈ 15ರವರೆಗೆ ತಾತ್ಕಾಲಿಕವಾಗಿ ನಿಲ್ಲಿಸುವುದಾಗಿ ತಿಳಿಸಿತ್ತು.

ನಂತರ ತಾಂತ್ರಿಕ ದೋಷ ಸರಿಪಡಿಸಿದ ಬಳಿಕ ಇ-ಕೆವೈಸಿ ಆರಂಭಿಸುವುದಾಗಿ ಹೇಳಿದ್ದ ಸರ್ಕಾರ ಇಂದಿಗೂ ಇ-ಕೆವೈಸಿ ದೃಢೀಕರಣ ಪ್ರಕ್ರಿಯೆಯನ್ನು ಪುನಾರಂಭಿಸಿಲ್ಲ. ಹೀಗಾಗಿ ಬೋಗಸ್‌ ಫಲಾನುಭವಿಗಳನ್ನು ಪತ್ತೆಹಚ್ಚಲು ಮತ್ತು ಸೋರಿಕೆ ತಡೆಗಟ್ಟಲು ಸಾಧ್ಯವಾಗಿಲ್ಲ.

 

 

 

Vishwa News 24

Recent Posts

ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ  ಯುವತಿಯ ಭೀಕರ ಹತ್ಯೆ -vishwanews24

ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ  ಯುವತಿಯ ಭೀಕರ ಹತ್ಯೆ ಬಂಟ್ವಾಳ : ಯುವತಿಯೊಬ್ಬಳನ್ನು ಚಾಕುವಿಂದ ಹತ್ಯೆ ಮಾಡಿದ ಘಟನೆ ಜುಲೈ…

7 hours ago

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ : ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ – vishwanews24

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…

2 days ago

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು – vishwanews24

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…

2 days ago

ರಾಮಮಂದಿರದ ಹುಂಡಿ ಕಳವು ಪ್ರಕರಣ: ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಯಾಗಬೇಕು : ಸೊರಕೆ ಆಗ್ರಹ – vishwanews24

ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…

2 days ago

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ – vishwanews24

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…

2 days ago

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ – vishwanews24

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…

2 days ago