Featured

ಪಡಿತರ, ಪಿಂಚಣಿಗಾಗಿ ಕೊರೊನಾ ಲಸಿಕೆ ಪಡೆಯುವುದು ಕಡ್ಡಾಯವಲ್ಲ: ಸರಕಾರದಿಂದ ಸ್ಪಷ್ಟನೆ -Vishwanews24

ಪಡಿತರ, ಪಿಂಚಣಿಗಾಗಿ ಕೊರೊನಾ ಲಸಿಕೆ ಪಡೆಯುವುದು ಕಡ್ಡಾಯವಲ್ಲ: ಸರಕಾರದಿಂದ ಸ್ಪಷ್ಟನೆ

ಸರಕಾರ ಆ ರೀತಿಯ ಯಾವುದೇ ನಿರ್ಬಂಧ ವಿಧಿಸಿಲ್ಲ..

ಬೆಂಗಳೂರು: ಕೋವಿಡ್‌ ಲಸಿಕೆ ಪಡೆಯದವರಿಗೆ ಪಡಿತರವಿಲ್ಲ ಎಂಬುದಾಗಿ ಚಾಮರಾಜನಗರ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ ಎಂಬ ಮಾತುಗಳಿಂದ ಗೊಂದಲ ಸೃಷ್ಟಿಯಾದ ಬೆನ್ನಲ್ಲೇ ಎಚ್ಚೆತ್ತ ಸರಕಾರ ಆ ರೀತಿಯ ಯಾವುದೇ ನಿರ್ಬಂಧ ವಿಧಿಸಿಲ್ಲ ಎಂದು ಸ್ಪಷ್ಟಪಡಿಸಿದೆ.

ಈ ಸಂಬಂಧ ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್‌ ಗುರುವಾರ ಸುತ್ತೋಲೆ ಹೊರಡಿಸಿದ್ದಾರೆ. ಕೋವಿಡ್‌ ಲಸಿಕೆ ಪಡೆಯುವುದನ್ನು ಸರಕಾರದಿಂದ ನೀಡಲಾಗುವ ಪಡಿತರ , ಪಿಂಚಣಿಯಂತಹ ಯಾವುದೇ ಕಾರ್ಯಕ್ರಮ, ಯೋಜನೆಗೆ ಜೋಡಿಸಿಲ್ಲ.

ಕೋವಿಡ್‌ ಲಸಿಕೆ ಪಡೆಯುವ ಬಗ್ಗೆ ಜನರಿಗೆ ಯಾವುದೇ ನಿಬಂಧನೆ ಹೇರದೆ ಜಾಗೃತಿ ಮೂಡಿಸುವ ಅಭಿಯಾನದ ಮುಲಕ ಕೋವಿಡ್‌ ಲಸಿಕೆ ಕಾರ್ಯಕ್ರಮವನ್ನು ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾಆರೋಗ್ಯಾಧಿಕಾರಿಗಳು ಯಶಸ್ವಿಯಾಗಿ ಪೂರ್ಣಗೊಳಿಸಬೇಕು. ಒಂದೊಮ್ಮೆ ಲಸಿಕಾ ಕಾರ್ಯಕ್ರಮವನ್ನು ಯಾವುದೇ ಕಾರ್ಯಕ್ರಮ/ ಯೋಜನೆಗೆ ತಪ್ಪಾಗಿ ಜೋಡಿಸಿದ್ದರೆ ತಕ್ಷಣ ಕೈಬಿಡಬೇಕು ಎಂದು ಸೂಚನೆ ನೀಡಿದ್ದಾರೆ.

Vishwa News 24

Recent Posts

ಉಡುಪಿ: ಬಹು ಸಂಖ್ಯಾತ ಹಿಂದೂಗಳಿಗೆ ಈ ಸರ್ಕಾರದಲ್ಲಿ ರಕ್ಷಣೆಯೇ ಇಲ್ಲ : ಯಶ್ಪಾಲ್ ಸುವರ್ಣ ಆಕ್ರೋಶ – vishwanews24

ಉಡುಪಿ: ಬಹು ಸಂಖ್ಯಾತ ಹಿಂದೂಗಳಿಗೆ ಈ ಸರ್ಕಾರದಲ್ಲಿ ರಕ್ಷಣೆಯೇ ಇಲ್ಲ : ಯಶ್ಪಾಲ್ ಸುವರ್ಣ ಆಕ್ರೋಶ ಉಡುಪಿ: ರಾಜ್ಯ ಕಾಂಗ್ರೆಸ್…

21 seconds ago

ನೇಪಾಳ ಪ್ರವಾಹ : ಮಾನಸ ಸರೋವರ ಯಾತ್ರೆಗೆ ತೆರಳಿದ್ದ ನಾಲ್ವರು ಕನ್ನಡಿಗರು ನಾಪತ್ತೆ – vishwanews24

ನೇಪಾಳ ಪ್ರವಾಹ : ಮಾನಸ ಸರೋವರ ಯಾತ್ರೆಗೆ ತೆರಳಿದ್ದ ನಾಲ್ವರು ಕನ್ನಡಿಗರು ನಾಪತ್ತೆ ; ಕಲಬುರಗಿಯ ಇಬ್ಬರು ಸುರಕ್ಷಿತ ಬೆಂಗಳೂರು: ನೇಪಾಳ-ಟಿಬೆಟ್…

13 minutes ago

ಸುಳ್ಯ: ನಿಲ್ಲಿಸಿದ್ದ ಟಿಟಿ ವಾಹನದ ಮೇಲೆ ಲಾರಿ ಪಲ್ಟಿ ; ಮೂವರಿಗೆ ಗಂಭೀರ ಗಾಯ – vishwanews24

ಸುಳ್ಯ: ನಿಲ್ಲಿಸಿದ್ದ ಟಿಟಿ ವಾಹನದ ಮೇಲೆ ಲಾರಿ ಪಲ್ಟಿ ; ಮೂವರಿಗೆ ಗಂಭೀರ ಗಾಯ ಸುಳ್ಯ :ಅರಂತೋಡಿನ ದೇವರಕೊಲ್ಲಿ ಬಳಿ…

18 minutes ago

ಬೆಳ್ತಂಗಡಿ: ಸೌಜನ್ಯಾ ಮನೆಗೆ ಡಾ| ಕಲ್ಲಡ್ಕ ಪ್ರಭಾಕರ ಭಟ್‌ ಭೇಟಿ – vishwanews24

ಬೆಳ್ತಂಗಡಿ: ಸೌಜನ್ಯಾ ಮನೆಗೆ ಡಾ| ಕಲ್ಲಡ್ಕ ಪ್ರಭಾಕರ ಭಟ್‌ ಭೇಟಿ ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪಾಂಗಳದ ಸೌಜನ್ಯಾ ಮನೆಗೆ ಆರ್‌ಸ್ಎಸ್…

27 minutes ago

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

19 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

20 hours ago