ಕಾಪು : ಪಡುಬಿದ್ರಿ ಶ್ರೀ ಬಾಲ ಗಣಪತಿ ಪ್ರಸನ್ನ ಪಾರ್ವತಿ ದೇವಸ್ಥಾನ ಹಾಗೂ ಕೃಷಿ ಮತ್ತು ತೋಟಗಾರಿಕಾ ಇಲಾಖೆ ಇವರ ಜಂಟಿ ಸಹಯೋಗದೊಂದಿಗೆ ಪಡುಬಿದ್ರಿಯಲ್ಲಿ ಪ್ರಪ್ರಥಮ ಬಾರಿಗೆ ಕೃಷಿ ಮೇಳ ಕಾರ್ಯಕ್ರಮ ಶನಿವಾರ ಉದ್ಘಾಟನೆಗೊಂಡಿತು.
ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ ” ಒಂದು ಕಾಲದಲ್ಲಿ ಮನೆಗೊಂದು ಕಲ್ಪವೃಕ್ಷ ಕಾಮಧೇನು ಇರಬೇಕೆಂದು ಹಿರಿಯರು ಮಾಡಿರುವವ ಸಂಪ್ರದಾಯ ಕೃಷಿಯೇ ಆ ಕಾಲದಲ್ಲಿ ಜೀವನವಾಗಿತ್ತು ಆದರೇ ಇಂದಿನ ಕಾಲಘಟ್ಟದಲ್ಲಿ ಎಲ್ಲಾವೂ ಬದಲಾಗಿದೆ ಆಧುನಿಕ ಜೀವನಕ್ಕೆ ಬೇಕಾಗುವ ಸವಲತ್ತುಗಳು ಮನೆಯಂಗಳದಲ್ಲಿದೆ ಅದರ ನಡುವೆ ನೂರಾರು ವಿದ್ಯಾರ್ಥಿಗಳ ಕೂಡುವಿಕೆಯೊಂದಿಗೆ ನಡೆಯುತ್ತಿರುವ ಈ ಕೃಷಿ ಮೇಳ ಮುಂದಿನ ಜನಾಂಗಕ್ಕೆ ಕೃಷಿಯ ಮಹತ್ವದ ಸಂದೇಶ ಸಾರುವಂತಿದೆ ಎಂದರು.
ಜೈನ ಮಠ ಮೂಡಬಿದಿರೆ ಭಾರತಭೂಷಣ ಡಾ.ಸ್ವಸ್ತಿಶ್ರೀ ಚಾರುಕೀರ್ತಿವ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿಯವರು ಆಶೀರ್ವಚನ ಮಾಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಲಾಲಾಜಿ ಆರ್ ಮೆಂಡನ್,ಕೀಶೋರ್ ಆಳ್ವಾ,ವೈ ಸುಧೀರ್ ಕುಮಾರ್,ಮೋಹನ್ ರಾಜ್,ಎಲ್ ಹೇಮಂತ ಕುಮಾರ್,ಪ್ರಕಾಶ್ ಶೆಟ್ಟಿ ಪಾದೆಬೆಟ್ಟು,ಶ್ರೀಮತಿ ಶಶಿಕಲ,ಪ್ರಸನ್ನ,ಸೌಮ್ಯಲತ ಶೆಟ್ಟಿ, ರೇಶ್ಮ ಮೆಂಡನ್,ರಾಯೇಶ್ ಪೈ,ಮೋಹನ್ ಸುವರ್ಣ ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಶಿಕಾಂತ್ ಪಡುಬಿದ್ರಿ ಸ್ವಾಗತಿಸಿ, ದೇವಾನಂದ್ ಭಟ್ ಕಾರ್ಯಕ್ರಮ ನಿರೂಪಿಸಿ ಶ್ರೀಮತಿ ಶರಾವತಿ ಆರ್ ರಾವ್ ವಂದಿಸಿದರು.
ಅರಿಶಿಣಪುಡಿ, ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ: ಅಧಿಕೃತ ಪರೀಕ್ಷೆಗೆ ಸರ್ಕಾರ ಆದೇಶ ಬೆಂಗಳೂರು: ದಿನನಿತ್ಯ ಬಳಸುವ ಅರಿಶಿಣಪುಡಿ ಹಾಗೂ…
ಸಿಎಂ ಅಧಿಕಾರದಲ್ಲಿ ಮುಂದುವರಿಯಲು ಸಿದ್ಧ, ಪದತ್ಯಾಗಕ್ಕೂ ಸಿದ್ಧ: ಕೆಎನ್ ರಾಜಣ್ಣ ಸ್ಫೋಟಕ ಹೇಳಿಕೆ ಬೆಂಗಳೂರು: ಮೇ 15ರ ಒಳಗಡೆ ಕಾಂಗ್ರೆಸ್…
ಉಡುಪಿ ಪೊಲೀಸರ ವಿಶೇಷ ಕಾರ್ಯಾಚರಣೆ: ಜಿಲ್ಲೆಯಲ್ಲಿ ಒಟ್ಟು 32 ಅಕ್ರಮ ಹೋಂ ಸ್ಟೇಗಳು ಪತ್ತೆ ಉಡುಪಿ: ಕೊಡಗು ಜಿಲ್ಲೆಯ ಹೋಂಸ್ಟೇಯೊಂದರಲ್ಲಿ…
ಬೆಂಗಳೂರು: ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ : 6 ವಿದೇಶಿ ಮಹಿಳೆಯರ ಬಂಧನ ಬೆಂಗಳೂರು: ನಗರದ ಕೋರಮಂಗಲ ಚೆಕ್ಪೋಸ್ಟ್ ಬಳಿ …
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೊಲ್ಲೂರು:…
ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಬಿಜೆಪಿಯದ್ದು ರಾಜಕೀಯ ಆಟ :ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿ : ಕಾಂಗ್ರೆಸ್ ಯಾವತ್ತೂ…