: ಅದಾನಿ ಪವರ್ ಲಿಮಿಟೆಡ್ನಿಂದ ಶಾಂತಿಗ್ರಾಮಕ್ಕೆ ಹೋಗುವ 400 ಕೆವಿಎ ವಿತರಣ ಲೈನ್ ರಾತ್ರಿಯ ವೇಳೆ ಸುರಿದ ಮಳೆ, ಸಿಡಿಲಿನಿಂದಾಗಿ ಕೆಟ್ಟುಹೋದ ಪರಿಣಾಮ 1,400 ಮೆ.ವಾ.ನ ಎರಡೂ ವಿದ್ಯುತ್ ಉತ್ಪಾದನ ಘಟಕಗಳು “ಬ್ಲ್ಯಾಕ್ ಔಟ್’ ಆಗಿವೆ. ಈ ಸಂದರ್ಭದಲ್ಲಿ ಎಂದೂ ಕೇಳಿರದ ಭಾರೀ ಸದ್ದು ಪರಿಸರದ ಕೆಲವು ಕಿ.ಮೀ. ವ್ಯಾಪ್ತಿಯಲ್ಲಿ ಕೇಳಿಸಿದೆ.
220 ಕೆವಿಎ ಕೇಮಾರ್ಲೈನಲ್ಲಿ ಕೂಡ ಸದ್ಯ ವಿದ್ಯುತ್ ವಿತರಣೆ ನಿಂತು ಹೋಗಿದೆ. ತಾಂತ್ರಿಕ ದೋಷಗಳನ್ನು ಸರಿಪಡಿಸಿದ ಬಳಿಕಷ್ಟೇ ವಿದ್ಯುತ್ ಉತ್ಪಾದನೆ ಪುನರಾರಂಭವಾಗಬೇಕಿದೆ ಎಂದು ಕಂಪೆನಿ ಮೂಲಗಳು ತಿಳಿಸಿವೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…