: ಅದಾನಿ ಪವರ್ ಲಿಮಿಟೆಡ್ನಿಂದ ಶಾಂತಿಗ್ರಾಮಕ್ಕೆ ಹೋಗುವ 400 ಕೆವಿಎ ವಿತರಣ ಲೈನ್ ರಾತ್ರಿಯ ವೇಳೆ ಸುರಿದ ಮಳೆ, ಸಿಡಿಲಿನಿಂದಾಗಿ ಕೆಟ್ಟುಹೋದ ಪರಿಣಾಮ 1,400 ಮೆ.ವಾ.ನ ಎರಡೂ ವಿದ್ಯುತ್ ಉತ್ಪಾದನ ಘಟಕಗಳು “ಬ್ಲ್ಯಾಕ್ ಔಟ್’ ಆಗಿವೆ. ಈ ಸಂದರ್ಭದಲ್ಲಿ ಎಂದೂ ಕೇಳಿರದ ಭಾರೀ ಸದ್ದು ಪರಿಸರದ ಕೆಲವು ಕಿ.ಮೀ. ವ್ಯಾಪ್ತಿಯಲ್ಲಿ ಕೇಳಿಸಿದೆ.
220 ಕೆವಿಎ ಕೇಮಾರ್ಲೈನಲ್ಲಿ ಕೂಡ ಸದ್ಯ ವಿದ್ಯುತ್ ವಿತರಣೆ ನಿಂತು ಹೋಗಿದೆ. ತಾಂತ್ರಿಕ ದೋಷಗಳನ್ನು ಸರಿಪಡಿಸಿದ ಬಳಿಕಷ್ಟೇ ವಿದ್ಯುತ್ ಉತ್ಪಾದನೆ ಪುನರಾರಂಭವಾಗಬೇಕಿದೆ ಎಂದು ಕಂಪೆನಿ ಮೂಲಗಳು ತಿಳಿಸಿವೆ.
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…
ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…
ಸುಳ್ಯ: ಬೈಕ್-ಕಾರು ಅಪಘಾತ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…