: ಅದಾನಿ ಪವರ್ ಲಿಮಿಟೆಡ್ನಿಂದ ಶಾಂತಿಗ್ರಾಮಕ್ಕೆ ಹೋಗುವ 400 ಕೆವಿಎ ವಿತರಣ ಲೈನ್ ರಾತ್ರಿಯ ವೇಳೆ ಸುರಿದ ಮಳೆ, ಸಿಡಿಲಿನಿಂದಾಗಿ ಕೆಟ್ಟುಹೋದ ಪರಿಣಾಮ 1,400 ಮೆ.ವಾ.ನ ಎರಡೂ ವಿದ್ಯುತ್ ಉತ್ಪಾದನ ಘಟಕಗಳು “ಬ್ಲ್ಯಾಕ್ ಔಟ್’ ಆಗಿವೆ. ಈ ಸಂದರ್ಭದಲ್ಲಿ ಎಂದೂ ಕೇಳಿರದ ಭಾರೀ ಸದ್ದು ಪರಿಸರದ ಕೆಲವು ಕಿ.ಮೀ. ವ್ಯಾಪ್ತಿಯಲ್ಲಿ ಕೇಳಿಸಿದೆ.
220 ಕೆವಿಎ ಕೇಮಾರ್ಲೈನಲ್ಲಿ ಕೂಡ ಸದ್ಯ ವಿದ್ಯುತ್ ವಿತರಣೆ ನಿಂತು ಹೋಗಿದೆ. ತಾಂತ್ರಿಕ ದೋಷಗಳನ್ನು ಸರಿಪಡಿಸಿದ ಬಳಿಕಷ್ಟೇ ವಿದ್ಯುತ್ ಉತ್ಪಾದನೆ ಪುನರಾರಂಭವಾಗಬೇಕಿದೆ ಎಂದು ಕಂಪೆನಿ ಮೂಲಗಳು ತಿಳಿಸಿವೆ.
ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ ಉಡುಪಿ: ನೂತನ ಸಚಿವ ಸಂಪುಟದಲ್ಲಿ ವಿಧಾನ ಪರಿಷತ್…
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು…
ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ಯಕ್ಷಗಾನ ಕಲಾವಿದ ದಿನೇಶ್…
ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ ; ಜನಸೇವೆಯೇ ನಮ್ಮ ಬದ್ಧತೆ : ಕಾಂಗ್ರೆಸ್ ಟ್ವೀಟ್ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ…
ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ಹೈಕಮಾಂಡ್ ಹೇಳಿದಂತೆ ನಡೆಯುತ್ತಿದ್ದೇನೆ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಂದು ಬ್ರೇಕ್ಫಾಸ್ಟ್…
DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…