ಪಡುಬಿದ್ರಿ: ಆಟೋದಲ್ಲಿ ಪರವಾನಿಗಿ ಇಲ್ಲದೇ ಮಾರಕಾಸ್ತ್ರ ಇಟ್ಟುಕೊಂಡು ಸುಲಿಗೆಗೆ ಸಂಚು ರೂಪಿಸಿದ್ದ ಮೂವರನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ.
ಬಿಜೈ ಕಾಳಾವರ ನಿವಾಸಿ ಮಹಮ್ಮದ್ ಮುನೀರ್ (24), ಮಹಮ್ಮದ್ ಆರೀಫ್ ಮುನ್ನ (37) ಹಾಗೂ ಅಕ್ಟರ್ (36) ಬಂಧಿತರು.
ನಂದಿಕೂರು-ಮುದರಂಗಡಿ, ಕ್ರಾಸ್ ಬಳಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಕಾರ್ಕಳದಿಂದ ಬಂದ ಆಟೋವನ್ನು ನಿಲ್ಲಿಸುವಂತೆ ಸೂಚಿಸಿದರೂ, ಚಾಲಕ ನಿಲ್ಲಿಸದೇ ಚಲಾಯಿಸಿಕೊಂಡು ಹೋಗಿದ್ದಾನೆ. ಬೆನ್ನಟ್ಟಿದ ಪೊಲೀಸರು ಪಾದೆಬೆಟ್ಟು ಸುಬ್ರಹ್ಮಣ್ಯ ದೇವಸ್ಥಾನ ದ್ವಾರದ ಬಳಿ ತಡೆದು ನಿಲ್ಲಿಸಿದಾಗ, ಚಾಲಕ ಮತ್ತು ಇಬ್ಬರು ಜಿಗಿದು ಓಡಿ ಹೋಗಲು ಯತ್ನಿಸಿದ್ದು, ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…