ಪಡುಬಿದ್ರಿ: ಆಟೋದಲ್ಲಿ ಪರವಾನಿಗಿ ಇಲ್ಲದೇ ಮಾರಕಾಸ್ತ್ರ ಇಟ್ಟುಕೊಂಡು ಸುಲಿಗೆಗೆ ಸಂಚು ರೂಪಿಸಿದ್ದ ಮೂವರನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ.
ಬಿಜೈ ಕಾಳಾವರ ನಿವಾಸಿ ಮಹಮ್ಮದ್ ಮುನೀರ್ (24), ಮಹಮ್ಮದ್ ಆರೀಫ್ ಮುನ್ನ (37) ಹಾಗೂ ಅಕ್ಟರ್ (36) ಬಂಧಿತರು.
ನಂದಿಕೂರು-ಮುದರಂಗಡಿ, ಕ್ರಾಸ್ ಬಳಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಕಾರ್ಕಳದಿಂದ ಬಂದ ಆಟೋವನ್ನು ನಿಲ್ಲಿಸುವಂತೆ ಸೂಚಿಸಿದರೂ, ಚಾಲಕ ನಿಲ್ಲಿಸದೇ ಚಲಾಯಿಸಿಕೊಂಡು ಹೋಗಿದ್ದಾನೆ. ಬೆನ್ನಟ್ಟಿದ ಪೊಲೀಸರು ಪಾದೆಬೆಟ್ಟು ಸುಬ್ರಹ್ಮಣ್ಯ ದೇವಸ್ಥಾನ ದ್ವಾರದ ಬಳಿ ತಡೆದು ನಿಲ್ಲಿಸಿದಾಗ, ಚಾಲಕ ಮತ್ತು ಇಬ್ಬರು ಜಿಗಿದು ಓಡಿ ಹೋಗಲು ಯತ್ನಿಸಿದ್ದು, ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…