ಪಡುಬಿದ್ರಿ: ಆಟೋದಲ್ಲಿ ಪರವಾನಿಗಿ ಇಲ್ಲದೇ ಮಾರಕಾಸ್ತ್ರ ಇಟ್ಟುಕೊಂಡು ಸುಲಿಗೆಗೆ ಸಂಚು ರೂಪಿಸಿದ್ದ ಮೂವರನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ.
ಬಿಜೈ ಕಾಳಾವರ ನಿವಾಸಿ ಮಹಮ್ಮದ್ ಮುನೀರ್ (24), ಮಹಮ್ಮದ್ ಆರೀಫ್ ಮುನ್ನ (37) ಹಾಗೂ ಅಕ್ಟರ್ (36) ಬಂಧಿತರು.
ನಂದಿಕೂರು-ಮುದರಂಗಡಿ, ಕ್ರಾಸ್ ಬಳಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಕಾರ್ಕಳದಿಂದ ಬಂದ ಆಟೋವನ್ನು ನಿಲ್ಲಿಸುವಂತೆ ಸೂಚಿಸಿದರೂ, ಚಾಲಕ ನಿಲ್ಲಿಸದೇ ಚಲಾಯಿಸಿಕೊಂಡು ಹೋಗಿದ್ದಾನೆ. ಬೆನ್ನಟ್ಟಿದ ಪೊಲೀಸರು ಪಾದೆಬೆಟ್ಟು ಸುಬ್ರಹ್ಮಣ್ಯ ದೇವಸ್ಥಾನ ದ್ವಾರದ ಬಳಿ ತಡೆದು ನಿಲ್ಲಿಸಿದಾಗ, ಚಾಲಕ ಮತ್ತು ಇಬ್ಬರು ಜಿಗಿದು ಓಡಿ ಹೋಗಲು ಯತ್ನಿಸಿದ್ದು, ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…
ಮಂಗಳೂರು: ಕೇರಳಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 27 ಜಾನುವಾರುಗಳು ವಶಕ್ಕೆ; ಇಬ್ಬರ ಬಂಧನ ಮಂಗಳೂರು: ಹಾವೇರಿಯಿಂದ ಮಲಪ್ಪುರಂಗೆ ಲಾರಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ…
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…