ಪಡುಬಿದ್ರಿ: ಇತಿಹಾಸ ಪ್ರಸಿದ್ಧ ಪಡುಬಿದ್ರಿಯ ಶ್ರೀ ಖಡ್ಗೇಶ್ವರೀ ಬ್ರಹ್ಮಸ್ಥಾನದಲ್ಲಿ ನಡೆಯುವ ದ್ವೈವಾರ್ಷಿಕ ನಡಾವಳಿ ಢಕ್ಕೆಬಲಿ ಸೇವೆಯು ಈ ಬಾರಿ ಜ.18ರಂದು ಮಂಡಲ ಹಾಕುವ ಢಕ್ಕೆಬಲಿ ಸೇವೆಯೊಂದಿಗೆ ಆರಂಭಗೊಳ್ಳಲಿದೆ.
ಒಂದು ನಾಗಮಂಡಲ ಸೇವೆಯೂ ಸೇರಿದಂತೆ ಒಟ್ಟು 35 ಢಕ್ಕೆಬಲಿ ಸೇವೆಗಳು ಈ ಬಾರಿ ನಡೆಯಲಿದ್ದು, ಈ ಪೈಕಿ ಹೆಜಮಾಡಿ ಬ್ರಹ್ಮಸ್ಥಾನ ಮತ್ತು ಮುರುಡಿ ಬ್ರಹ್ಮಸ್ಥಾನಗಳಲ್ಲಿ ತಲಾ ಒಂದು ಢಕ್ಕೆ ಬಲಿ ನಡೆಯಲಿದೆ.
ಪಡುಬಿದ್ರಿ ಬ್ರಹ್ಮಸ್ಥಾನದಲ್ಲಿ ಮಾ. 12ರಂದು ನಡೆಯುವ ಮಂಡಲ ವಿಸರ್ಜನೆಯ ಸೇವೆಗಳೊಂದಿಗೆ ಇದು ಸಮಾಪನಗೊಳ್ಳಲಿರುವುದಾಗಿ ಶ್ರೀ ಖಡ್ಗೇಶ್ವರೀ ವನದುರ್ಗಾ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ವೈ.ಎನ್.ರಾಮಚಂದ್ರ ರಾವ್ ತಿಳಿಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…