Missing red rubber stamp vector isolated
ಪಡುಬಿದ್ರಿ: ಕುಡಿತದ ಚಟ ಹೊಂದಿದ್ದ ಇನ್ನಾ ಗ್ರಾಮದ ಗಾಂದೊಟ್ಯ ಹೌಸ್ ನಿವಾಸಿ ಸುಜಿತ್ ಎಸ್. ಶೆಟ್ಟಿ (28) ಕಾಂಜರಕಟ್ಟೆಯ ಬಾರಿನಲ್ಲಿ ಹಿಡಿದಿಟ್ಟುಕೊಂಡಿರುವ ತನ್ನ ಪರ್ಸ್ ಹಾಗೂ ಎಟಿಎಂ ಕಾರ್ಡ್ಗಳನ್ನು ತರುವುದಾಗಿ ಮನೆಯಲ್ಲಿ ತಿಳಿಸಿ ಜೂ. 1ರಂದು ಹೊರಗೆ ಹೋದವರು ಹಿಂದಿರುಗಿ ಮನೆಗೆ ಬಾರದೇ ನಾಪತ್ತೆಯಾಗಿರುವುದಾಗಿ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಪ್ರಕರಣ ದಾಖಲಾಗಿದೆ.
ಜೂ. 3ರಂದು ರಾತ್ರಿ ಈತನನ್ನು ರಿಕ್ಷಾ ಚಾಲಕರೊಬ್ಬರು ನೋಡಿದ್ದು ಮನೆಗೆ ಬಿಡುವೆನೆಂದರೂ ಬಾರದೇ ತನಗೆ ಬೇರೆ ವಾಹನವು ಬರುವುದಾಗಿ ಸುಜಿತ್ ತಿಳಿಸಿದ್ದರೆಂದೂ ಪೊಲೀಸರಿಗಿತ್ತ ದೂರಿನಲ್ಲಿ ತಿಳಿಸಲಾಗಿದೆ. ಸಂಬಂಧಿಕರಲ್ಲಿಯೂ ವಿಚಾರಿಸಿದ ಬಳಿಕ ಇದೀಗ ಪೊಲೀಸರಿಗೆ ದೂರು ನೀಡಲಾಗಿದೆ.
5.5 ಅಡಿ ಎತ್ತರ, ದೃಢಕಾಯ, ಬಿಳಿ ಮೈಬಣ್ಣ, ಕೈಯಲ್ಲಿ ಟ್ಯಾಟು ಇದ್ದು ತುಳು, ಕನ್ನಡ, ಹಿಂದಿ, ಇಂಗ್ಲೀಷ್ ಮಾತಾಡಬಲ್ಲವರಾಗಿದ್ದಾರೆ. ಕಪ್ಪು ಟಿ ಶರ್ಟ್ ಹಾಗೂ ಕಪ್ಪು ಪ್ಯಾಂಟು ಧರಿಸಿರುವ ಸುಜಿತ್ ಶೆಟ್ಟಿ ಕುರಿತಾಗಿ ಯಾರಿಗಾದರೂ ತಿಳಿದುಬಂದಲ್ಲಿ ಪಡುಬಿದ್ರಿ ಪೊಲೀಸ್ ಠಾಣೆ (08202555452)ಯನ್ನು ಸಂಪರ್ಕಿಸಬೇಕಾಗಿ ಪೊಲೀಸರು ತಿಳಿಸಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…