Featured

ಪಡುಬಿದ್ರಿ : ಎಂಡ್ ಪಾಯಿಂಟ್  ಬೀಚ್‍ಗೆ ಮೂರನೇ ಬಾರಿ  ‘ಬ್ಲೂಫ್ಲ್ಯಾಗ್’ ಮಾನ್ಯತೆ – Vishwanews24

ಪಡುಬಿದ್ರಿ : ಎಂಡ್ ಪಾಯಿಂಟ್  ಬೀಚ್‍ಗೆ ಮೂರನೇ ಬಾರಿ  ‘ಬ್ಲೂಫ್ಲ್ಯಾಗ್’ ಮಾನ್ಯತೆ

ಪಡುಬಿದ್ರಿ: ಪಡುಬಿದ್ರಿ ಎಂಡ್ ಪಾಯಿಂಟ್ ಬೀಚ್‍ಗೆ ಮೂರನೇ ಬಾರಿ ವಿಶ್ವ ಮಾನ್ಯತೆಯ ‘ಬ್ಲೂಫ್ಲ್ಯಾಗ್’ (Blue Flag beach)ಮಾನ್ಯತೆ ಪಡೆದಿದೆ.

ಪೌಂಡೇಶನ್ ಫಾರ್ ಎನ್ವಾರ್ನ್ಮೆಂಟಲ್ ಎಜ್ಯುಕೇಶನ್ (ಡೆನ್ಮಾರ್ಕ್) ಸಂಸ್ಥೆಯ ಬ್ಲೂಫ್ಲ್ಯಾಗ್ ಪರಿಕಲ್ಪನೆಯ ವಿಶ್ವದರ್ಜೆಯ 33 ಮಾನದಂಡಗಳನ್ನು ಕ್ರಮಬದ್ಧವಾಗಿ ನಿರ್ವಹಿಸಿರುವ ಭಾರತದ ಕೆಲವೇ ಕೆಲವು ಬೀಚ್‍ಗಳ ಪೈಕಿ ಪಡುಬಿದ್ರಿ ಎಂಡ್ ಪಾಯಿಂಟ್‍ನ ಸಮುದ್ರ ಕಿನಾರೆಗೆ ಸತತ ಮೂರನೇ ಬಾರಿಗೆ ವಿಶ್ವದರ್ಜೆಯ ಬ್ಲೂಫ್ಲ್ಯಾಗ್ ಮಾನ್ಯತೆಯೊಂದಿಗೆ ಮನ್ನಣೆ ಲಭಿಸಿರುವುದು ಉಡುಪಿ ಜಿಲ್ಲೆಯ ಗರಿಮೆಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ (ಪ್ರಭಾರ) ಕ್ಲಿಫರ್ಡ್ ಲೋಬೊ ತಿಳಿಸಿದ್ದಾರೆ.

ಪೊಲೀಸ್‌ ಇಲಾಖೆಯನ್ನು ದುರುಪಯೋಗ ಪಡಿಸಿ ಸುಳ್ಳು ಕೇಸು ಹಾಕಿ ಪದೇ ಪದೇ ದಾಳಿ.. SDPI ಯನ್ನು ರಾಜಕೀಯವಾಗಿ ಎದುರಿಸಲು ನಿಮಗೆ ಧಮ್ ಇಲ್ಲವಾ ? :- ರಿಯಾಝ್ ಕಡಂಬು – Vishwanews24

ಕಡಲ ತೀರದ ಪರಿಸರ ಶಿಕ್ಷಣ ಮತ್ತು ಮಾಹಿತಿ, ಪರಿಸರ ನಿರ್ವಹಣೆ, ನೀರಿನ ಗುಣಮಟ್ಟ, ಸುರಕ್ಷತೆ ಮತ್ತು ಸೇವೆಯ ನಾಲ್ಕು ಪ್ರಮುಖ ಅಂಶಗಳನ್ನು ಒಳಗೊಂಡು ಒಟ್ಟು 33 ಮಾನದಂಡಗಳನ್ನು ಪರಿಗಣಿಸಿ ಅಪಾಯಕಾರಿಯಲ್ಲದ ಅತೀ ಶುಚಿತ್ವವಾದ ಹಾಗೂ ಸುಸ್ಥಿರ ವ್ಯವಸ್ಥೆಯನ್ನು ಕಾಪಾಡಿಕೊಂಡು ಬಂದಿರುವಂತಹ ಪಡುಬಿದ್ರಿ ಎಂಡ್ ಪಾಯಿಂಟ್ ಕಡಲ ತೀರಕ್ಕೆ ಬ್ಲೂಫ್ಲ್ಯಾಗ್ ಮಾನ್ಯತೆ ನೀಡಲಾಗಿತ್ತು.

Vishwa News 24

Recent Posts

ನಕಲಿ ಪಾಸ್‌ಪೋರ್ಟ್‌ ಪ್ರಕರಣ: ಮಂಗಳೂರು ಟ್ರಾವೆಲ್‌ ಏಜೆಂಟ್‌ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ – vishwanews24

ನಕಲಿ ಪಾಸ್‌ಪೋರ್ಟ್‌ ಪ್ರಕರಣ: ಮಂಗಳೂರು ಟ್ರಾವೆಲ್‌ ಏಜೆಂಟ್‌ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ ಬೆಂಗಳೂರು: ಆಂಧ್ರಪ್ರದೇಶದ ಭಯೋತ್ಪಾದನಾ ನಿಗ್ರಹ…

3 seconds ago

ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ – vishwanews24

ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ ನವದೆಹಲಿ: ವಾಣಿಜ್ಯ ಬಳಕೆಯ ಎಲ್‌ಪಿಜಿ ಪೂರೈಕೆ…

1 hour ago

ಆಟೋ ಎಲ್‌ಪಿಜಿ ದರ 10 ರೂ. ಇಳಿಕೆ – vishwanews24

ಆಟೋ ಚಾಲಕರಿಗೆ ಸಿಹಿ ಸುದ್ದಿ: ಎಲ್‌ಪಿಜಿ ದರ 10 ರೂ. ಇಳಿಕೆ ಬೆಂಗಳೂರು: ನಿರಂತರ ಎಲ್‌ಪಿಜಿ  ದರ ಏರಿಕೆಯಿಂದ ಕಂಗಾಲಾಗಿದ್ದ ಆಟೋ…

2 hours ago

ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ – ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ – vishwanews24

ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ - ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ ಬೆಂಗಳೂರು:…

2 hours ago

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ –  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ – vishwanews24

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ -  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…

3 hours ago

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ – vishwanews24

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…

3 hours ago