ಉಡುಪಿ ( Vishwanews24): ಪಡುಬಿದ್ರಿ ಕಂಚಿನಡ್ಕ ಭಾಗದ ರಾಜ್ಯ ಹೆದ್ದಾರಿಯಲ್ಲಿ ಟೋಲ್ ನಿರ್ಮಾಣಕ್ಕೆ ಕಾಪು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ
ರಮೀಜ್ ಹುಸೇನ್ ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು ಪಡುಬಿದ್ರಿ- ಕಾರ್ಕಳ ರಾಜ್ಯ ಹೆದ್ದಾರಿಯ ಕಂಚಿನಡ್ಕ ಭಾಗದಲ್ಲಿ ರಾಜ್ಯ ಸರಗ್ಧಾರ ಟೋಲ್ ಗೇಟ್ ನಿರ್ಮಾಣ
ಮಾಡುವ ಯೋಜನೆ ಯಲ್ಲಿದ್ದು, ಯಾವುದೇ ಕಾರಣಕ್ಕೂ ಈ ಭಾಗದಲ್ಲಿ ಟೋಲ್ ನಿರ್ಮಾಣ ಮಾಡಲು ಬಿಡುವುದಿಲ್ಲ. ಈಗಾಗಲೇ ಪಡುಬಿದ್ರಿಯ ಜನತೆ
ಮಂಗಳೂರು ಹೋಗಬೇಕಾದರೆ ಹೆಜಮಾಡಿ ಹಾಗೂ ಸುರತ್ಕಲ್ ಟೋಲ್ ಪಾವತಿಸುತ್ತಿದ್ದು ಇದೀಗ ನೂತನ ಟೋಲ್ ಗೇಟ್ ನಿರ್ಮಾಣ ಯೋಜನೆ ಗಾಯದ
ಮೇಲೆ ಬರೆ ಎಳೆದಂತೆ ಅಗಿದೆ, ಕೂರೂನಾದಿಂದ ಜನರ ಅರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು ಈ ಸಂದರ್ಭದಲ್ಲಿ ರಾಜ್ಯ ಸರಕಾರ ಇಂತಹ ನಿಲವು ತೆಗೆದು ಕೊಂಡರೆ ಜನ ಸಂಚಾರಿಸುವುದೆ ಕಷ್ಟಕರವಾಗಿದೆ. ರಾಜ್ಯ ಸರಕಾರದ ಟೋಲ್ ಸುಂಕ ಹೆಚ್ಚಳದಿಂದ ಜನ ರೊಚ್ಚಿಗೆದ್ದಿದಾಲಿ, ಟೋಲ್ ಭಾಗ್ಯ ಕರುಣಿಸುತಿರುವ ರಾಜ್ಯಸರಕಾರ ಟೋಲ್ ನಿರ್ಮಾಣವನ್ನು ಕೈಬಿಡದಿದ್ದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…