ಉಡುಪಿ ( Vishwanews24): ಪಡುಬಿದ್ರಿ ಕಂಚಿನಡ್ಕ ಭಾಗದ ರಾಜ್ಯ ಹೆದ್ದಾರಿಯಲ್ಲಿ ಟೋಲ್ ನಿರ್ಮಾಣಕ್ಕೆ ಕಾಪು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ
ರಮೀಜ್ ಹುಸೇನ್ ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು ಪಡುಬಿದ್ರಿ- ಕಾರ್ಕಳ ರಾಜ್ಯ ಹೆದ್ದಾರಿಯ ಕಂಚಿನಡ್ಕ ಭಾಗದಲ್ಲಿ ರಾಜ್ಯ ಸರಗ್ಧಾರ ಟೋಲ್ ಗೇಟ್ ನಿರ್ಮಾಣ
ಮಾಡುವ ಯೋಜನೆ ಯಲ್ಲಿದ್ದು, ಯಾವುದೇ ಕಾರಣಕ್ಕೂ ಈ ಭಾಗದಲ್ಲಿ ಟೋಲ್ ನಿರ್ಮಾಣ ಮಾಡಲು ಬಿಡುವುದಿಲ್ಲ. ಈಗಾಗಲೇ ಪಡುಬಿದ್ರಿಯ ಜನತೆ
ಮಂಗಳೂರು ಹೋಗಬೇಕಾದರೆ ಹೆಜಮಾಡಿ ಹಾಗೂ ಸುರತ್ಕಲ್ ಟೋಲ್ ಪಾವತಿಸುತ್ತಿದ್ದು ಇದೀಗ ನೂತನ ಟೋಲ್ ಗೇಟ್ ನಿರ್ಮಾಣ ಯೋಜನೆ ಗಾಯದ
ಮೇಲೆ ಬರೆ ಎಳೆದಂತೆ ಅಗಿದೆ, ಕೂರೂನಾದಿಂದ ಜನರ ಅರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು ಈ ಸಂದರ್ಭದಲ್ಲಿ ರಾಜ್ಯ ಸರಕಾರ ಇಂತಹ ನಿಲವು ತೆಗೆದು ಕೊಂಡರೆ ಜನ ಸಂಚಾರಿಸುವುದೆ ಕಷ್ಟಕರವಾಗಿದೆ. ರಾಜ್ಯ ಸರಕಾರದ ಟೋಲ್ ಸುಂಕ ಹೆಚ್ಚಳದಿಂದ ಜನ ರೊಚ್ಚಿಗೆದ್ದಿದಾಲಿ, ಟೋಲ್ ಭಾಗ್ಯ ಕರುಣಿಸುತಿರುವ ರಾಜ್ಯಸರಕಾರ ಟೋಲ್ ನಿರ್ಮಾಣವನ್ನು ಕೈಬಿಡದಿದ್ದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…