ಕಾಪು : ಕಾಪು ವಿಧಾನಸಭಾ ಕ್ಷೇತ್ರದ ಪಡುಬಿದ್ರಿ ಗ್ರಾಪಂ ವ್ಯಾಪ್ತಿಯ ನಡಿಪಟ್ನದಲ್ಲಿ ಭಾಗದಲ್ಲಿ ಕಡಲ್ಕೊರೆತ ಉಂಟಾದ ಪ್ರದೇಶಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಕಾಪು ತಹಶೀಲ್ದಾರ್ ಸೇರಿದಂತೆ ಇಲಾಖಾಧಿ ಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಳೆಗಾಲದಲ್ಲಿ ಈ ಭಾಗದಲ್ಲಿ ಕಡಲ ಕೊರೆತದ ಸಮಸ್ಯೆ ಅಧಿಕವಾಗಲಿ ರುವುದರಿಂದ ಇದಕ್ಕೆ ಬೇಕಾದ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ, ಕಡಲು ಕೊರೆತ ಕಂಡುಬಂದ ಪ್ರದೇಶಗಳಲ್ಲಿ ತುರ್ತು ನಿರ್ವಹಣೆಗೆ ಮುಂದಾಗುವಂತೆ ಅವರು ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಪಡುಬಿದ್ರಿ ಗ್ರಾಮ ಪಂಚಾಯತ್ ಸದಸ್ಯರಾದ ವಿದ್ಯಾಶ್ರೀ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶಶಿಕಾಂತ್ ಪಡುಬಿದ್ರಿ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ನೀತಾ ಗುರುರಾಜ್ ಹಾಗೂ ಕಾಪು ತಹಶೀಲ್ದಾರರಾದ ಪ್ರತಿಭಾ, ಬಂದರು ಮತ್ತು ಮೀನುಗಾರಿಕಾ ಇಲಾಖೆಯ ಸಹಾಯಕ ಅಭಿಯಂತರ ಜಯರಾಜ್ ಉಪಸ್ಥಿತರಿದ್ದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…