ಪಡುಬಿದ್ರಿ: ಹೆಜಮಾಡಿ ಚೆಕ್ಪೋಸ್ಟ್ನಲ್ಲಿ ಸೋಮವಾರ ಬೆಳಗ್ಗೆ ಚುನಾವಣ ಕರ್ತವ್ಯದಲ್ಲಿದ್ದ ಅಧಿಕಾರಿಗಳು ಹಾಗೂ ಪಡುಬಿದ್ರಿ ಠಾಣಾಧಿಕಾರಿ ಪುರುಷೋತ್ತಮ ಮತ್ತು ಸಿಬಂದಿ ಕಾರೊಂದನ್ನು ತಪಾಸಣೆಗೊಳಪಡಿಸಿದಾಗ ಯಾವುದೇ ಬಿಲ್ಗಳಿಲ್ಲದೇ ಸಾಗಿಸಲಾಗುತ್ತಿದ್ದ 4.79 ಲಕ್ಷ ರೂ. ಸಿಗರೇಟ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಂಜೇಶ್ವರ ಮೂಲದ ಇಬ್ಬರನ್ನು ಈ ಸಂಬಂಧ ಬಂಧಿಸಲಾಗಿದೆ.
ಕಾರಿನಲ್ಲಿ ಬಚ್ಚಿಡಲಾಗಿದ್ದ 3.96 ಲಕ್ಷ ರೂ. ಬೆಲೆಯ 2,400 ಪ್ಯಾಕ್ ಸಿಗರೇಟ್ಗಳು ಹಾಗೂ 83,970 ರೂ. ಬೆಲೆಯ 30 ನಿಷೇಧಿತ ಇ-ಸಿಗರೇಟ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. 8 ಲಕ್ಷ ರೂ. ಮೌಲ್ಯದ ಕಾರು ಸಹಿತ ಮಂಜೇಶ್ವರದ ಇಬ್ಬರು ಆರೋಪಿಗಳನ್ನು ಬಂಧಿಸಿರುವುದಾಗಿ ಪಡುಬಿದ್ರಿ ಪೊಲೀಸರು ತಿಳಿಸಿದ್ದಾರೆ.
ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…