ಪಡುಬಿದ್ರಿ : ಇಲ್ಲಿನ ಖಡ್ಗೇಶ್ವರೀ ಬ್ರಹ್ಮಸ್ಥಾನದಲ್ಲಿ ಎರಡು ವರ್ಷಗಳಿಗೊಮ್ಮೆ ನಡೆಯುವ ಢಕ್ಕೆಬಲಿ ಸೇವೆಗಳು ಜ. 19ರಂದು ಮಂಡಲ ಹಾಕುವ ಢಕ್ಕೆಬಲಿ ಸೇವೆಯೊಂದಿಗೆ ಆರಂಭಗೊಳ್ಳಲಿವೆ. ಮಾ. 11ರಂದು ಮಂಡಲ ವಿಸರ್ಜನೆಯೊಂದಿಗೆ ಢಕ್ಕೆಬಲಿ ಸೇವೆಗಳು ಮುಕ್ತಾಯಗೊಳ್ಳಲಿವೆ.
ಈ ಬಾರಿ ಒಟ್ಟು 36 ಢಕ್ಕೆಬಲಿ ಸೇವೆಗಳು ಸಂಪನ್ನಗೊಳ್ಳಲಿವೆ. ಹೆಚ್ಚಿನ ಮಾಹಿತಿಗೆ ಸೇವಾದಾರರು ಬ್ರಹ್ಮಸ್ಥಾನದ ಕಚೇರಿಯನ್ನು ಅಥವಾ ಖಡ್ಗೇಶ್ವರೀ ವನದುರ್ಗಾ ಟ್ರಸ್ಟ್ನ ಕಾರ್ಯದರ್ಶಿ ವೈ.ಎನ್. ರಾಮಚಂದ್ರ ರಾವ್ ಅವರನ್ನು ಸಂಪರ್ಕಿಸುವಂತೆ ವಿನಂತಿಸಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…