ಪಡುಬಿದ್ರಿ: ಗಾಂಜಾ ಸೇವನೆ ಪ್ರಕರಣಕ್ಕೆ ಸಂಬಂಧಿಸಿ ಯುವಕನೊಬ್ಬನನ್ನು ಪಡುಬಿದ್ರೆ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕಾಪು ತಾಲೂಕಿನ ನಂದಿಕೂರು ಗ್ರಾಮದ ನಂದಿಕೂರು ಪೇಟೆಯಲ್ಲಿ ನಡೆದಿದೆ. ಸುವಿನ್ ಕಾಂಚನ್(23) ಗಾಂಜಾ ಸೇವಿಸುತ್ತಿದ್ದ ಯುವಕ.
ಗಾಂಜಾ ಸೇವನೆ ಬಗ್ಗೆ ಖಚಿತ ಮಾಹಿತಿ ಪಡೆದ ಪಡುಬಿದ್ರಿ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ದಿಲೀಪ್ ಜಿ.ಆರ್ ಅವರು ಸ್ಥಳಕ್ಕೆ ತೆರಳಿದಾಗ ಯುವಕ ಅಮಲಿನಲ್ಲಿ ಇರುವುದು ತಿಳಿದು ಬಂದಿದೆ. ಇನ್ನು ಜ.15 ರಂದು ಯುವಕನನ್ನು ವಶಕ್ಕೆ ಪಡೆದ ಪೊಲೀಸರು ಗಾಂಜಾ ಸೇವಿಸಿರುವ ಬಗ್ಗೆ ಖಾತರಿ ಪಡಿಸಲು ವೈದ್ಯಕೀಯ ಪರೀಕ್ಷೆ ನಡೆಸಿದ್ದು, ಜ.21 ರಂದು ಬಂದ ವೈದ್ಯಕೀಯ ವರದಿಯಲ್ಲಿ ಯುವಕ ಗಾಂಜಾ ಸೇವಿಸಿರುವುದು ದೃಢ ಪಟ್ಟಿದೆ. ಈ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಿಲ್ಲೆಯಲ್ಲಿ ಜಲಜೀವನ್ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡಿ : ದಿನಕರ ಬಾಬು -Vishwanews24
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…