ಪಡುಬಿದ್ರಿ : ಗ್ರಾಮೀಣ ಕಾಂಗ್ರೇಸ್ ಕಚೇರಿ ಉದ್ಘಾಟನೆ – Vishwanews24
ಪಡುಬಿದ್ರಿ : ಗ್ರಾಮೀಣ ಕಾಂಗ್ರೇಸ್ ಕಚೇರಿ ಉದ್ಘಾಟನೆ
ಉಡುಪಿ: ಪಡುಬಿದ್ರಿ ಗ್ರಾಮೀಣ ಕಾಂಗ್ರೇಸ್ ಕಚೇರಿಯ ಉದ್ಘಾಟನೆ ಶನಿವಾರ ನಡೆಯಿತು, ಕಚೇರಿಯನ್ನು ಮಾಜಿ ಸಚಿವ ಹಾಗೂ ಕಾಪು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಉದ್ಘಾಟಿಸಿದರು.
ಕಾಂಗ್ರೆಸ್ ನಾಯಕರಾದ ದೇವಿಪ್ರಸಾದ್ ಶೆಟ್ಟಿ, ನವೀನ್ ಚಂದ್ರ ಶೆಟ್ಟಿ, ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರಾದ ಕರುಣಾಕರ ಪೂಜಾರಿ ವೈ ಸುಕುಮಾರ್, ಯುವ ಕಾಂಗ್ರೆಸ್ ಅಧ್ಯಕ್ಷರಾದ ರಮೀಝ್ ಹುಸೇನ್, ವಿಶ್ವಾಸ್ ಅಮೀನ್, ಅಬ್ದುಲ್ ಅಝೀಜ್ ನಿಝಾಂ, ಅಶೋಕ್ ಸಾಲ್ಯಾನ್, ನವೀನ್ ಶೆಟ್ಟಿ, ಎಮ್ ಎಸ್ ಶಾಫಿ, ಭಾಸ್ಕರ್ ಪಡುಬಿದ್ರೆ, ಮಹಮ್ಮದ್ ನಿಯಾಝ್, ಬುಡಾನ್ ಸಾಹೇಬ್ ಹಾಗೂ ಇತರ ನಾಯಕರು ಉಪಸ್ಥಿತರಿದ್ದರು.
ಜೆಡಿಎಸ್’ ಅಧಿಕಾರಕ್ಕೆ ಬಂದ್ರೆ ವಿದ್ಯಾರ್ಥಿನಿಯರಿಗೆ ಉಚಿತ ಎಲೆಕ್ಟ್ರಿಕಲ್ ಸ್ಕೂಟರ್ : ಕುಮಾರಸ್ವಾಮಿ – Vishwanews24
