Featured

ಪಡುಬಿದ್ರಿ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಸ್ಟ್ಯಾಂಡ್ ಗೆ ನುಗ್ಗಿದ ಬಸ್ – ತಪ್ಪಿದ ಭಾರೀ ಅನಾಹುತ  – Vishwanews24

ಪಡುಬಿದ್ರಿ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಸ್ಟ್ಯಾಂಡ್ ಗೆ ನುಗ್ಗಿದ ಬಸ್ – ತಪ್ಪಿದ ಭಾರೀ ಅನಾಹುತ

ಪಡುಬಿದ್ರಿ : ಮಂಗಳೂರಿನಿಂದ ಕಾರ್ಕಳ ಹೋಗುವ ವೇಗದೂತ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಾರ್ಕಳ ಜಂಕ್ಷನ್ ನಲ್ಲಿದ್ದ ಪೊಲೀಸ್ ಬೂತ್ ಗೆ ಡಿಕ್ಕಿ ಹೊಡೆದು ಅದನ್ನು ಸುಮಾರು ನೂರು ಅಡಿ ಎಳೆದೊಯ್ದು ರಿಕ್ಷಾ ಸ್ಟ್ಯಾಂಡ್ ಗೆ ನುಗ್ಗಿ ಒಂದು ಆಟೋ ರಿಕ್ಷಾವನ್ನು ಸಂಪೂರ್ಣ ಜಖಂಗೊಳಿಸಿದ ಘಟನೆ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ.

ಅದೃಷ್ಟವಶಾತ್ ಬಸ್ ಅಲ್ಲಿಗೆ ನಿಂತಿದ್ದರಿಂದ ಹಲವರು ತಮ್ಮ ಪ್ರಾಣ ಕಳೆದುಕೊಳ್ಳವುದು ತಪ್ಪಿದೆ. ಅಲ್ಲಿ ಬ್ಯಾಂಕ್ ಎಟಿಎಂ ಅಲ್ಲದೇ ಹಲವಾರು ಅಂಗಡಿಗಳಿದ್ದು ಜನನಿಬಿಡ ಪುದೇಶವಾಗಿತ್ತು. ಹೈವೇ ಪಕ್ಕ ಅಪಘಾತ ಸಂಭವಿಸಿದ ಕಾರಣ ಸ್ವಲ್ಪ ಹೊತ್ತು ಟ್ರಾಫಿಕ್ ಜಾಮ್ ಆಗಿದೆ.
ಪಡುಬಿದ್ರಿ ಠಾಣಾಧಿಕಾರಿ ಮತ್ತು ಸಿಬ್ಬಂದಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಸುಗಮ ಸಂಚಾರ ಅನುವು ಮಾಡಿ ಕೊಟ್ಟಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

8 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

8 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago