ಪಡುಬಿದ್ರಿ : ಮಂಗಳೂರಿನಿಂದ ಕಾರ್ಕಳ ಹೋಗುವ ವೇಗದೂತ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಾರ್ಕಳ ಜಂಕ್ಷನ್ ನಲ್ಲಿದ್ದ ಪೊಲೀಸ್ ಬೂತ್ ಗೆ ಡಿಕ್ಕಿ ಹೊಡೆದು ಅದನ್ನು ಸುಮಾರು ನೂರು ಅಡಿ ಎಳೆದೊಯ್ದು ರಿಕ್ಷಾ ಸ್ಟ್ಯಾಂಡ್ ಗೆ ನುಗ್ಗಿ ಒಂದು ಆಟೋ ರಿಕ್ಷಾವನ್ನು ಸಂಪೂರ್ಣ ಜಖಂಗೊಳಿಸಿದ ಘಟನೆ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ.
ಅದೃಷ್ಟವಶಾತ್ ಬಸ್ ಅಲ್ಲಿಗೆ ನಿಂತಿದ್ದರಿಂದ ಹಲವರು ತಮ್ಮ ಪ್ರಾಣ ಕಳೆದುಕೊಳ್ಳವುದು ತಪ್ಪಿದೆ. ಅಲ್ಲಿ ಬ್ಯಾಂಕ್ ಎಟಿಎಂ ಅಲ್ಲದೇ ಹಲವಾರು ಅಂಗಡಿಗಳಿದ್ದು ಜನನಿಬಿಡ ಪುದೇಶವಾಗಿತ್ತು. ಹೈವೇ ಪಕ್ಕ ಅಪಘಾತ ಸಂಭವಿಸಿದ ಕಾರಣ ಸ್ವಲ್ಪ ಹೊತ್ತು ಟ್ರಾಫಿಕ್ ಜಾಮ್ ಆಗಿದೆ.
ಪಡುಬಿದ್ರಿ ಠಾಣಾಧಿಕಾರಿ ಮತ್ತು ಸಿಬ್ಬಂದಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಸುಗಮ ಸಂಚಾರ ಅನುವು ಮಾಡಿ ಕೊಟ್ಟಿದ್ದಾರೆ.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…