ಪಡುಬಿದ್ರಿ: ಬಸ್ ನಿಲ್ದಾಣದಲ್ಲಿ ದೊರೆತ ಸಾವಿರಾರು ರೂ. ಮೌಲ್ಯದ ಚಿನ್ನಾಭರಣಗಳಿದ್ದ ಬ್ಯಾಗ್ ಅನ್ನು ರಿಕ್ಷಾ ಚಾಲಕರೊಬ್ಬರು ವಾರೀಸುದಾರರಿಗೆ ತಲುಪಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಬಸ್ ನಿಲ್ದಾಣದ ಬಳಿ 50,000ರೂ. ಮೌಲ್ಯದ ಚಿನ್ನಾಭರಣಗಳಿದ್ದ ಬ್ಯಾಗ್ ರಿಕ್ಷಾ ಚಾಲಕ ಜಗದೀಶ ಅವರಿಗೆ ದೊರೆತಿದ್ದು, ಅವರು ಮತ್ತು ಆಶಾಲತಾ ಎಂಬವರು ಅದನ್ನು ಪಡುಬಿದ್ರಿ ಪೊಲೀಸ್ ಠಾಣೆಗೆ ತಂದು ಒಪ್ಪಿಸಿದ್ದರು.
ಬಳಿಕ ಪೊಲೀಸರು ಬ್ಯಾಗಿನ ಮಾಲಕಿ ಫಾತಿಮಾ ಮಂಗಳೂರು ಅವರನ್ನು ಪತ್ತೆ ಹಚ್ಚಿ, ಅವರಿಗೆ ಬ್ಯಾಗ್ ಅನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಪಡುಬಿದ್ರೆ ಠಾಣಾಧಿಕಾರಿ ಸಕ್ತಿವೇಲು ಹಾಜರಿದ್ದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…