ಪಡುಬಿದ್ರಿ: ಇಲ್ಲಿನ ಜಂಕ್ಷನ್ ನಲ್ಲಿ ಸರಕು ಲಾರಿಯೊಂದು ಕೆಟ್ಟು ನಿಂತ ಪರಿಣಾಮ ಹೆದ್ದಾರಿ ಸಂಚಾರಕ್ಕೆ ಅಡಚಣೆಯುಂಟಾಯಿತು.
ಪ್ರಮುಖ ಅಪಘಾತ ವಲಯವಾದ ಹೆದ್ದಾರಿ ಜಂಕ್ಷನ್ ನಲ್ಲಿ ಉಡುಪಿ-ಮಂಗಳೂರು ಏಕಮುಖ ಸಂಚಾರ ರಸ್ತೆಯಲ್ಲಿ ಸರಕನ್ನು ಹೇರಿ ಸಾಗುತ್ತಿದ್ದ ಲಾರಿಯೊಂದರ ಟಯರ್ ಒಡೆದು ಹೋಗಿ ರಸ್ತೆ ಮಧ್ಯೆಯೇ ನಿಂತಿದೆ.
ಇದರಿಂದಾಗಿ ವಾಹನ ಸಂಚಾರಕ್ಕೆ ಹೆಚ್ಚಿನ ತೊಡಕಾಗದಿದ್ದರೂ ಲಾರಿಯನ್ನು ಶೀಘ್ರ ತೆರವುಗೊಳಿಸಲು ಪಡುಬಿದ್ರಿ ಪೊಲೀಸರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬ್ಯಾರಿಕೇಡ್ ಗಳನ್ನಿರಿಸಿ ಇಲ್ಲಿ ಪೊಲೀಸರು ಮುನ್ನೆಚ್ಚರಿಕೆಯ ಕ್ರಮಗಳ ಕೈಗೊಂಡಿದ್ದಾರೆ. ಉಡುಪಿ-ಮಂಗಳೂರು ಏಕಮುಖ ರಸ್ತೆಯಲ್ಲಿದ್ದ ಲಾರಿಯು ಮಂಗಳೂರು-ಉಡುಪಿ ಏಕಮುಖ ರಸ್ತೆಯಲ್ಲಿ ವಿರುದ್ಧ ದಿಕ್ಕಿಗೆ ಮಂಗಳೂರಿನತ್ತ ಮುಖಮಾಡಿ ನಿಂತಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…