ಪಡುಬಿದ್ರಿ: ಉಡುಪಿ ಜನ್ಮಭೂಮಿ ಜನ ಸೇವಾ ಟ್ರಸ್ಟ್ ಉದ್ಘಾಟನಾ ಸಮಾರಂಭ ಕಾಪು ಜನಾರ್ದನ ದೇವಸ್ಥಾನ ಸಭಾಭವನದಲ್ಲಿ ಜ.7ರಂದು ಸಂಜೆ 4 ಗಂಟೆಗೆ ನಡೆಯಲಿದೆ.
ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ದೀಪ ಪ್ರಜ್ವಲಿಸಿ ಆಶೀರ್ವಚನ ನೀಡುವರು. ವಾಗಿ ಶ್ರೀಕಾಂತ ಶೆಟ್ಟಿ ಪ್ರಮುಖ ಭಾಷಣ ಮಾಡಲಿದ್ದು, ಉದ್ಯಮಿ ಸಂದೀಪ್ ಬಂಗೇರ ಶಂಕರಪುರ ಅಧ್ಯಕ್ಷತೆ ವಹಿಸುವರು.
ಶಾಸಕ ಲಾಲಾಜಿ ಆರ್. ಮೆಂಡನ್, ಮಹಾಲಕ್ಷ್ಮೀ ಕ್ರೆಡಿಟ್ ಕೋ ಅಪರೇಟಿವ್ ಬ್ಯಾಂಕ್ ಅಧ್ಯಕ್ಷ ಯಶಪಾಲ್ ಎ. ಸುವರ್ಣ ಮತ್ತಿತರರು ಪಾಲ್ಗೊಳ್ಳುವರು. ಮಂಜಣ್ಣ ಸೇವಾ ಬ್ರಿಗೇಡ್ ಮಂಗಳೂರು, ವಾತ್ಸಲ್ಯ ಉಡುಪಿ, ಸತ್ಯದ ತುಳುವೆರ್ ಉಡುಪಿ, ಪತ್ರಕರ್ತ ಮೋಹನದಾಸ ಮರಕಡ, ಸಮಾಜ ಸೇವಕರಾದ ರವಿ ಕಟಪಾಡಿ, ದೈವ ನರ್ತಕ ಗುಡ್ಡ ಪಾಣಾರ, ಸಮಾಜ ಸೇವಾ ಸಂಘಟನೆ ವೀರಕೇಸರಿ ಬೆಳ್ತಂಗಡಿ ಸಂಸ್ಥೆಯನ್ನು ಅಭಿನಂದಿಸಲಾಗುವುದು.
ಬಡ ಕುಟುಂಬಗಳಿಗೆ ಆರ್ಥಿಕ ನೆರವು ನೀಡಲಾಗುವುದು. ಎಂದು ಸಂಘಟಕರು ತಿಳಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…