Featured

ಪಡುಬಿದ್ರಿ: ಟಿಪ್ಪರ್‌‌ನ ಹಿಂಬದಿಗೆ ಸಿಲುಕಿದ ಕಾರು – ಕಿಲೋಮೀಟರ್ ದೂರ  ಕಾರನ್ನು ಎಳೆದೊಯ್ದ ಟಿಪ್ಪರ್ ..Vishwanews24

ಪಡುಬಿದ್ರಿ: ಟಿಪ್ಪರ್‌‌ನ ಹಿಂಬದಿಗೆ ಸಿಲುಕಿದ ಕಾರು ..

ಕಿಲೋಮೀಟರ್ ದೂರ  ಕಾರನ್ನು ಎಳೆದೊಯ್ದ ಟಿಪ್ಪರ್ ..

ಭಯಾನಕ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ..

ಪಡುಬಿದ್ರಿ: ಟಿಪ್ಪರ್‌‌ನ ಡಂಪರ್‌‌ಗೆ ಸಿಲುಕಿದ ಸ್ಯಾಂಟ್ರೋ ಕಾರನ್ನು ಕಿಲೋಮೀಟರ್ ದೂರ ಟಿಪ್ಪರ್ ಎಳೆದೊಯ್ದಿರುವ ಘಟನೆ ಪಡುಬಿದ್ರಿಯಲ್ಲಿ ನಡೆದಿದ್ದು, ಕಾರನ್ನು ಎಳೆದೊಯ್ಯವ ಭಯಾನಕ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸಾಗರದಿಂದ ಮಂಗಳೂರು ಕಡೆ ಹೋಗುತ್ತಿದ್ದ ಸ್ಯಾಂಟ್ರೋ ಕಾರು ಹಾಗೂ ಬೆಳ್ಮಣ್ಣಿನಿಂದ ಬೈಕಂಪಾಡಿ ಪ್ರದೇಶಕ್ಕೆ ಹೋಗುತ್ತಿದ್ದ ಟಿಪ್ಪರ್ ನಡುವೆ ಅಪಘಾತವಾಗುತ್ತಿದ್ದಂತೆ ವಾಹನದ ವೇಗವನ್ನು ಟಿಪ್ಪರ್ ಚಾಲಕ ಹೆಚ್ಚಿಸಿದ್ದು, ಸಾರ್ವಜನಿಕರು ಎಳೆದಾಡಿ ಹೊಡೆಯಬಹುದು ಎಂಬ ಆತಂಕದಲ್ಲಿ ವೇಗವಾಗಿ ಚಾಲಕ ಟಿಪ್ಪರ್ ಓಡಿಸಿದ್ದಾನೆ.

ಇನ್ನು ಟಿಪ್ಪರ್ ನ ಹಿಂಬದಿಗೆ ಕಾರು ಸಿಲುಕಿರುವ ವಿಚಾರ ಚಾಲಕನಿಗೆ ಗೊತ್ತಿರಲಿಲ್ಲ. ಬಳಿಕ ಟಿಪ್ಪರನ್ನು ಹಿಂಬಾಲಿಸಿಕೊಂಡು ಬಂದು ಬೈದು ಸಾರ್ವಜನಿಕರು ನಿಲ್ಲಿಸಿದ್ದು, ಪಡುಬಿದ್ರಿ ಪೊಲೀಸರು ಟಿಪ್ಪರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕಾರಿನಲ್ಲಿದ್ದ ಓರ್ವ ಮಹಿಳೆ ಹಾಗೂ ಇಬ್ಬರು ಪುರುಷರಿಗೆ ಗಾಯವಾಗಿದ್ದು, ಗಾಯಗಳನ್ನು ಆಸ್ಪತ್ರೆಗೆ ಪೊಲೀಸರು ದಾಖಲಿಸಿದ್ದಾರೆ.

ಇನ್ನು ಗಾಯಾಳುಗಳಿಂದ ಮಾಹಿತಿ ಪಡೆದಿರುವ ಪೊಲೀಸರು ಕೇಸು ದಾಖಲಿಸಿದ್ದಾರೆ.

Vishwa News 24

Recent Posts

ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ – vishwanews24

ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ ನವದೆಹಲಿ: ವಾಣಿಜ್ಯ ಬಳಕೆಯ ಎಲ್‌ಪಿಜಿ ಪೂರೈಕೆ…

57 minutes ago

ಆಟೋ ಎಲ್‌ಪಿಜಿ ದರ 10 ರೂ. ಇಳಿಕೆ – vishwanews24

ಆಟೋ ಚಾಲಕರಿಗೆ ಸಿಹಿ ಸುದ್ದಿ: ಎಲ್‌ಪಿಜಿ ದರ 10 ರೂ. ಇಳಿಕೆ ಬೆಂಗಳೂರು: ನಿರಂತರ ಎಲ್‌ಪಿಜಿ  ದರ ಏರಿಕೆಯಿಂದ ಕಂಗಾಲಾಗಿದ್ದ ಆಟೋ…

1 hour ago

ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ – ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ – vishwanews24

ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ - ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ ಬೆಂಗಳೂರು:…

2 hours ago

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ –  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ – vishwanews24

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ -  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…

2 hours ago

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ – vishwanews24

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…

3 hours ago

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

24 hours ago